ತುಳಜಾಪುರದಲ್ಲಿ ಕರ್ನಾಟಕದ ಭಕ್ತರಿಗಾಗಿ ಅತಿಥಿ ಗೃಹ
ಬೆಂಗಳೂರು, ಜೂನ್ 28 : ಮಹಾರಾಷ್ಟ್ರದ ಒಸ್ಮನಾಬಾದ್ ಜಿಲ್ಲೆಯ ತುಳಜಾಪುರದಲ್ಲಿ ಪ್ರಸಿದ್ಧ ಶ್ರೀ ತುಳಜಾ ಭವಾನಿ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯದಿಂದ ಭೇಟಿ ನೀಡುವ ಭಕ್ತಾದಿಗಳ ಅನುಕೂಲಕ್ಕಾಗಿ ತುಳಜಾಪುರದಲ್ಲಿ ಒಂದು ಅತಿಥಿಗೃಹವನ್ನು ನಿರ್ಮಿಸಲಾಗಿದೆ.
ಈ ಅತಿಥಿ ಗೃಹದಲ್ಲಿ 4 ಡಾರ್ಮೆಟರಿಗಳು ಹಾಗೂ 2 ಕೊಠಡಿಗಳಿದ್ದು, ಶೌಚಾಲಯ ಹಾಗೂ ಸ್ನಾನಗೃಹದ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಅತಿಥಿಗೃಹ ತುಳಜಾಪುರದಲ್ಲಿನ ಫಾಟ್ಸಿಲ್ ರಸ್ತೆಯಲ್ಲಿದ್ದು ದೇವಾಲಯದ ಸಮೀಪದಲ್ಲಿರುತ್ತದೆ.
ಇಲ್ಲಿ ಪ್ರತೀ ಯಾತ್ರಾರ್ಥಿಗಳಿಗೆ ದಿನ ಒಂದಕ್ಕೆ 50 ರು. ಗಳನ್ನು ನಿಗದಿಪಡಿಸಲಾಗಿದೆ. ಕರ್ನಾಟಕ ಯಾತ್ರಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಬಹುದು. ಅತಿಥಿ ಗೃಹದ ಆವರಣದಲ್ಲಿ ವಾಹನ ನಿಲುಗಡೆಗೂ ಕೂಡ ಸ್ಥಳಾವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಯಾತ್ರಾರ್ಥಿಗಳು ವಸತಿ ಸೌಲಭ್ಯಕ್ಕಾಗಿ ಮಹಾಂತೇಶ್ ದೇವರಗಿ, ಮ್ಯಾನೇಜರ್, ಕರ್ನಾಟಕ ರಾಜ್ಯ ಛತ್ರ, ತುಳಜಾಪುರ ಅವರನ್ನು ದೂರವಾಣಿ ಸಂಖ್ಯೆ 08970996273 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ











Click it and Unblock the Notifications