ಟೆಕ್ಕಿಯ ಕಿರುಕುಳ: ಪುತ್ರಿಯ ಸಾಯಿಸಿ ಪತ್ನಿ ಆತ್ಮಹತ್ಯೆ

ಗಂಡನ ಕಿರುಕುಳದಿಂದ ಮನನೊಂದ ಅಫ್ರೀನ್ ಆದಿಕ್ ಉಲ್ಲಾ ಎಂಬ 27 ವರ್ಷದ ಹೆಣ್ಣುಮಗಳು ತನ್ನ ನಾಲ್ಕೂವರೆ ವರ್ಷದ ಹೆಣ್ಣುಮಗಳಿಗೆ ಗುಂಡಿಟ್ಟು ಸಾಯಿಸಿ, ನಂತರ ತಾನೂ ಗುಂಡಿಟ್ಟುಕೊಂಡು ಮಂಗಳವಾರ ರಾತ್ರಿ ಸಾವನ್ನಪ್ಪಿದ್ದಾರೆ. ಗಂಡ, ಸಾದಿಕ್ ಉಲ್ಲಾ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದಾರೆ.
ಪತ್ನಿ ಅಪ್ರೀನ್ ಆದಿಕ್ ಉಲ್ಲಾ ಅವರು ಗಂಡನ ಕಾಟ ತಾಳಲಾರದೆ ತವರು ಮನೆಯಲ್ಲೇ ಉಳಿದಿದ್ದರು. ಮಗಳನ್ನು ಕಳುಹಿಸಿಕೊಡುವಂತೆ ಇತ್ತೀಚೆಗೆ ಸಾದಿಕ್ ಉಲ್ಲಾ ಒತ್ತಡ ಹಾಕುತ್ತಿದ್ದ ಎನ್ನಲಾಗಿದೆ. ಕೊನೆಗೆ ಮನನೊಂದ ಅಫ್ರೀನ್, ಮಗುವಿಗೂ ಗುಂಡಿಟ್ಟು, ತಾನೂ ಗುಂಡಿಗೆ ಬಲಿಯಾಗಿದ್ದಾಳೆ.
ಅಂದಹಾಗೆ ಅಫ್ರೀನ್ ಅವರು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಜಿಪಂ ಮಾಜಿ ಸದಸ್ಯ ಮುಖಂಡ ಮುಕ್ರಂಖಾನ್ ಅವರ ಪುತ್ರಿ. ಮುಕ್ರಂಖಾನ್ ಅವರ ಬಳಿ ಪರವಾನಗಿ ಪಡೆದುಕೊಂಡ ಪಿಸ್ತೂಲ್ ಇತ್ತು. ಅದನ್ನು ಮನೆಯಲ್ಲೇ ಇಟ್ಟಿದ್ದರು. ಆ ಪಿಸ್ತೂಲಿನಿಂದಲೇ ಅಫ್ರೀನ್ ಗುಂಡು ಹಾರಿಸಿದ್ದಾರೆ.
More From
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications