ವಿಧಾನ ಪರಿಷತ್: ಎಚ್. ವಿಶ್ವನಾಥ್ ಸೇರಿ 4 ಸದಸ್ಯರ ನಾಮನಿರ್ದೇಶನ
ಬೆಂಗಳೂರು, ಜು. 22: ವಿಧಾನ ಪರಿಷತ್ಗೆ ಐವರು ಸದಸ್ಯರನ್ನು ನಾಮನಿರ್ದೇಶನ ಮಾಡಿ ರಾಜ್ಯಪಾಲರು ಆದೇಶ ಮಾಡಿದ್ದಾರೆ. ಕಲಾ ಕ್ಷೇತ್ರದಿಂದ ಸಿ.ಪಿ. ಯೋಗೇಶ್ವರ್, ಸಾಹಿತ್ಯ ಕ್ಷೇತ್ರದಿಂದ ಎಚ್. ವಿಶ್ವನಾಥ್, ಸಮಾಜಸೇವೆ ಕ್ಷೇತ್ರದಿಂದ ಭಾರತಿ ಶೆಟ್ಟಿ, ವಿಶಿಷ್ಟ ಸೇವಾ ಕ್ಷೇತ್ರದಿಂದ ಶಾಂತಾರಾಂ ಸಿದ್ದಿ ಹಾಗೂ ಶಿಕ್ಷಣ ಕ್ಷೇತ್ರದಿಂದ ಪ್ರೊ. ಸಾಬಣ್ಣ ತಳವಾರ್ ಅವರನ್ನು ವಿಧಾನ ಪರಿಷತ್ಗೆ ನಾಮನಿರ್ದೇಶನ ಮಾಡಲಾಗಿದೆ.
Recommended Video
ಇಂದು ಬೆಳಗ್ಗೆಯಷ್ಟೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯಪಾಲ ವಜೂಬಾಯಿ ವಾಲಾ ಅವರನ್ನು ಭೇಟಿ ಮಾಡಿದ್ದರು. ರಾಜ್ಯಪಾಲರನ್ನು ಭೇಟಿಮಾಡಿ ಅಭ್ಯರ್ಥಿಗಳ ಪಟ್ಟಿಯನ್ನು ಸಿಎಂ ಯಡಿಯೂರಪ್ಪ ಸಲ್ಲಿಸಿದ್ದರು.

ಸಿ.ಪಿ. ಯೋಗೇಶ್ವರ್: ಮಾಜಿ ಸಚಿವ, ರಾಮನಗರ ಜಿಲ್ಲೆ, ಒಕ್ಕಲಿಗ ಸಮುದಾಯ-ಕಲೆ ಕ್ಷೇತ್ರ
ಎಚ್. ವಿಶ್ವನಾಥ್: ಮಾಜಿ ಸಚಿವ, ಮೈಸೂರು ಜಿಲ್ಲೆ, ಕುರುಬ ಸಮುದಾಯ- ಸಾಹಿತ್ಯ ಕ್ಷೇತ್ರ
ಭಾರತಿ ಶೆಟ್ಟಿ: ಪರಿಷತ್ ಮಾಜಿ ವಿಧಾನ ಸದಸ್ಯೆ, ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ, ಶಿವಮೊಗ್ಗ ಜಿಲ್ಲೆ, ಬಂಟ ಸಮುದಾಯ-ಸಮಾಜ ಸೇವೆ ಕ್ಷೇತ್ರ
ಶಾಂತಾರಾಮ ಸಿದ್ದಿ: ಸಂಘ ಪರಿವಾರದ ವನವಾಸಿ ಕಲ್ಯಾಣ ಸಂಘಟನೆಯಲ್ಲಿ ಸಕ್ರೀಯ, ಉತ್ತರ ಕನ್ನಡ ಜಿಲ್ಲೆ, ಬುಡಕಟ್ಟು ಸಮುದಾಯ, ವಿಶಿಷ್ಟ ಸೇವಾ ಕ್ಷೇತ್ರ
ಪ್ರೊ. ಸಾಬಣ್ಣ ತಳವಾರ: ಬೆಳಗಾವಿ ರಾಣಿ ಚೆನ್ನಮ್ಮ ವಿವಿಯಲ್ಲಿ ಪ್ರೊಫೆಸರ್, ಕಲ್ಬುರ್ಗಿ ಜಿಲ್ಲೆ, ಕೋಳಿ ಸಮುದಾಯ-ಶಿಕ್ಷಣ ಕ್ಷೇತ್ರ
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications