'ದೇವಾಲಯಗಳಲ್ಲಿ ಸುಪ್ರಭಾತ ಸೇವೆಗೆ ಅವಕಾಶಕ್ಕಾಗಿ ಮನವಿ'
ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಬಳಸದಿರಲು ಒತ್ತಾಯಗಳ ನಡುವೆ ಹಿಂದೂ ಮುಖಂಡರು ಬೇಡಿಕೆಯೊಂದನ್ನು ಇಟ್ಟಿದ್ದಾರೆ. ಈ ಬೇಡಿಕೆಯಲ್ಲಿ ಹಿಂದೂ ದೇವಾಲಯಗಳಲ್ಲಿ ಸುಪ್ರಭಾತ ಸೇವೆಗೆ ಅವಕಾಶ ನೀಡುವಂತೆ ಮನವಿ ಮಾಡಲಾಗಿದೆ. ರಾಜ್ಯದಲ್ಲಿ ಕಳೆದ ಕೆಲ ತಿಂಗಳಿನಿಂದಲೂ ಧಾರ್ಮಿಕ ಬಿಕ್ಕಟ್ಟು ಶುರುವಾಗಿದೆ. ಹಿಜಾಬ್, ಆರ್ಥಿಕ ನಿರ್ಬಂಧ, ಹಲಾಲ್, ಆಜಾನ್ ಹೀಗೆ ಅನೇಕ ವಿಷಯಗಳಲ್ಲಿ ರಾಜ್ಯದಲ್ಲಿ ಹಿಂದೂ-ಮುಸ್ಲಿಂ ವಿವಾದ ತಾರಕಕ್ಕೇರಿದೆ. ಹುಬ್ಬಳ್ಳಿ ಕಿಚ್ಚು ಹೊತ್ತಿಕೊಂಡಿರುವಾಗ ಹಿಂದೂ ಮುಖಂಡರು, ಧಾರ್ಮಿಕ ಪರಿಷತ್ ಸದಸ್ಯರ ಹರ್ಷ ಮುತಾಲಿಕ್ ಧಾರ್ಮಿಕ ದತ್ತಿಗೆ ಮನವಿ ಸಲ್ಲಿಸಿ ಪ್ರತಿದಿನ ಬೆಳಗ್ಗೆ ಸುಪ್ರಭಾತ ಸೇವೆಗೆ ಅನುಮತಿ ನೀಡಿ ಎಂದು ಮನವಿ ಮಾಡಿದ್ದಾರೆ.
ಹರ್ಷ ಮುತಾಲಿಕ್ ಸಲ್ಲಿಸಿದ ಮನವಿಯಲ್ಲಿ ಏನಿದೆ?
ರಾಜ್ಯದ ಎಲ್ಲಾ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ದೇವಸ್ಥಾನಗಳಿಗೆ ಪ್ರತಿದಿನ ಬೆಳಗ್ಗೆ ಸುಪ್ರಭಾತ ಹಾಕಲು ಹಾಗೂ ವಿಶೇಷ ದಿನಗಳಲ್ಲಿ ಪೂಜೆ ಮತ್ತು ಕೈಕರ್ಯಗಳನ್ನು ಮೈಕ್ನ ಮೂಲಕ ಪಠಿಸಲು ಸರಿಯಾದ ಉಪಕರಣಗಳನ್ನು ಬಳಸಲು ನೀಡಬೇಕು. ದೇವಸ್ಥಾನಗಳಲ್ಲಿ ಸುಪ್ರಭಾತ, ಪೂಜಾ ಮಂತ್ರ ಪಠಿಸುವುದನ್ನು ಭಕ್ತಾದಿಗಳಿಗೆ ಮುಟ್ಟಿಸಲು ಮೈಕ್ ಅಗತ್ಯವಾಗಿದೆ. ಹೀಗಾಗಿ ಲೌಡ್ ಸ್ಪೀಕರ್, ಸೌಂಡ್ ಸಿಸ್ಟಂ, ಮೈಕ್ ಅಳವಡಿಕೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಕರ್ನಾಟಕದಲ್ಲಿ ಮಸೀದಿಗಳ ಮೇಲಿನ ಧ್ವನಿವರ್ಧಕಗಳ ಶಬ್ದವನ್ನು ಕಡಿಮೆಗೊಳಿಸುವ ಅಥವಾ ಅವುಗಳನ್ನು ತೆಗೆದು ಹಾಕುವಂತೆ ಒತ್ತಾಯಗಳ ನಡುವೆ ಈ ವರದಿಯನ್ನು ಸಲ್ಲಿಸಲಾಗಿದೆ.
Recommended Video

-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications