ಚುನಾವಣಾ ದೂರು: ಮುಖ್ಯಮಂತ್ರಿಗಳ ತವರು ಹಾಸನ ಮೊದಲು
Recommended Video

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದೆ. ಪಕ್ಷಗಳ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯೂ ಮುಗಿದಿದೆ ಅದರೊಂದಿಗೆ ದೂರುಗಳು ಕೂಡ ಸಲ್ಲಿಕೆಯಾಗಿವೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಪಕ್ಷದ ಕಾರ್ಯಕರ್ತ ಗುಟ್ಟಾಗಿ ಕೊಡುತ್ತಿರುವ ಗಿಫ್ಟ್ ಕೂಪನ್ಗಳು, ಮತ್ತೊಂದೆಡೆ ಅಭ್ಯರ್ಥಿಯೊಬ್ಬರ ಬೆಂಬಲಿಗನ ಕೈಯಿಂದ ಮತದಾರನ ಕೈಗೆ ವರ್ಗಾವಣೆಯಾಗುತ್ತಿರುವ ಹಣ, ಇಂಥ ಹಲವು ಪ್ರಕರಣಗಳನ್ನು ಈಗ ಸ್ವತಃ ಮತದಾರರು ಪತ್ತೆ ಹಚ್ಚಿ ಚುನಾವಣಾ ಆಯೋಗಕ್ಕೆ ದೂರು ನೀಡುತ್ತಿದ್ದಾರೆ.
ಇದರಲ್ಲಿ ಮತದಾರರಿಗೆ ಉಡುಗೊರೆಯಾಗಿ ನೀಡುತ್ತಿರುವುದು, ಮದ್ಯ ಹಂಚುತ್ತಿರುವುದು , ಹಣ ವಿತರಿಸುತ್ತಿರುವುದು ಸೇರಿದಂತೆ ಹತ್ತು ಹಲವು ಪ್ರಕರಣಗಳು ದಾಖಲಾಗಿವೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ಇದು ಸಿ-ವಿಜಿಲ್ ಅಪ್ಲಿಕೇಷನ್ ಎಫೆಕ್ಟ್
ಇದು ಚುನಾವಣೆಯಲ್ಲಿ ಅಕ್ರಮ ತಡೆಗೆ ಚುನಾವಣಾ ಆಯೋಗ ಪರಿಚಯಿಸಿರುವ ಸಿ ವಿಜಿಲ್ ಅಪ್ಲಿಕೇಷನ್ ಎಫೆಕ್ಟ್, ಈ ಅಪ್ಲಿಕೇಷನ್ ಬಿಡುಗಡೆ ಮಾಡಿದ 25 ದಿನಗಳ ಅಂತರದಲ್ಲಿ ರಾಜ್ಯದಲ್ಲಿ ಚುನಾವಣಾ ಆಮಿಷವೊಡ್ಡಿದ ಸುಮಾರು 850ಕ್ಕೂ ಅಧಿಕ ಪ್ರಕರಣಗಳ ಬಗ್ಗೆ ಸಾರ್ವಜನಿಕರು ಫೋಟೊ ಸಮೇತ ದೂರು ನೀಡಿದ್ದಾರೆ.

ಮುಖ್ಯಮಂತ್ರಿಗಳ ತವರು ಜಿಲ್ಲೆಯಿಂದ ಹೆಚ್ಚು ದೂರು
ಹೆಚ್ಚು ದೂರು ದಾಖಲಾದ ಜಿಲ್ಲೆಗಳಲ್ಲಿ ಮುಖ್ಯಮಂತ್ರಿಗಳ ತವರು ಜಿಲ್ಲೆ ಹಾಸನ ಮೊದಲ ಸ್ಥಾನದಲ್ಲಿದೆ. ಹಾಸನದಿಂದಲೇ 139 ದೂರುಗಳು ಬಂದಿವೆ. ಅದರಲ್ಲಿ 11 ಮಾತ್ರ ಸಾಬೀತಾಗಿವೆ.

ದೂರುದಾರರ ಹೆಸರು ಗೌಪ್ಯವಾಗಿರಲಿದೆ
ಚುನಾವಣೆಯಲ್ಲಿ ನಡೆಯುವ ಅಕ್ರಮಗಳ ಬಗ್ಗೆ ಫೋಟೊಒ ಮತ್ತು ವಿಡಿಯೋ ಅಪ್ಲೋಡ್ ಮಾಡುತ್ತಿರುವವರ ಹೆಸರು ಗೌಪ್ಯವಾಗಿರಲಿವೆ. ದೂರು ಕೊಟ್ಟವರ ಹೆಸರು ಬಹಿರಂಗ ಪಡಿಸುವುದಿಲ್ಲ ಹೀಗಾಗಿ ಮುಕ್ತವಾಗಿ ದೂರು ನೀಡಬಹುದಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಎಲ್ಲೆಲ್ಲಿ ಎಷ್ಟು ದೂರು ದಾಖಲು
870 ದಾಖಲಾದ ದೂರುಗಳು
166 ಸಾಬೀತಾಗಿರುವುದು
139 ಹಾಸನದಲ್ಲಿ ದಾಖಲಾದ ದೂರುಗಳು
11 ಸಾಬೀತಾಗಿರುವುದು
2ನೇ ಸ್ಥಾನ ರಾಯಚೂರು(70)
3 ನೇ ಸ್ಥಾನ ಬೆಂಗಳೂರು ನಗರ(65)
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications