Get Updates
Get notified of breaking news, exclusive insights, and must-see stories!

ರಾಷ್ಟ್ರ ರಾಜಕಾರಣದ ಮುಂದಿನ ನಡೆ ಬಿಚ್ಚಿಟ್ಟ ದೇವೇಗೌಡರು

Recommended Video

      ರಾಷ್ಟ್ರ ರಾಜಕಾರಣದ ಮುಂದಿನ ನಡೆ ಬಿಚ್ಚಿಟ್ಟ ದೇವೇಗೌಡರು | Oneindia Kannada

      ಬೆಂಗಳೂರು, ಡಿಸೆಂಬರ್ 16 : ಮಧ್ಯಪ್ರದೇಶ, ರಾಜಸ್ಥಾನದ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭ ಸೋಮವಾರ ನಡೆಯಲಿದೆ. ಈ ಕಾರ್ಯಕ್ರಮ ಮಹಾಮೈತ್ರಿಯ ಮತ್ತೊಂದು ವೇದಿಕೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

      ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಕಮಲ್‌ನಾಥ್, ರಾಜಸ್ಥಾನ ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಮತ್ತು ಉಪ ಮುಖ್ಯಮಂತ್ರಿಯಾಗಿ ಸಚಿನ್ ಪೈಲಟ್ ಸೋಮವಾರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಹಲವಾರು ಗಣ್ಯರು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

      ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಭಾನುವಾರ ಟ್ವೀಟ್ ಮೂಲಕ ಕಮಲ್‌ನಾಥ್, ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಮಲ್‌ನಾಥ್ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

      HD Deve Gowda congratulated Madhya Pradesh and Rajasthan CM

      ಸೋಮವಾರ ನಡೆಯುವ ಸಮಾರಂಭಗಳು ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ್ದು. ದೇಶದಲ್ಲಿ ನಮ್ಮನ್ನು ಬಿಟ್ಟರೆ ಮತ್ತೊಬ್ಬರಿಲ್ಲ ಎನ್ನುವವರಿಗೆ ಸ್ಪಷ್ಟ ಸಂದೇಶ. ಮಹಾ ಮೈತ್ರಿಯ ಮತ್ತೊಂದು ವೇದಿಕೆ ಎಂದು ದೇವೇಗೌಡರು ಟ್ವೀಟ್ ಮಾಡಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+