ಎಚ್ ಡಿಕೆ ಭಾಗವಹಿಸಲೇಬೇಕು ಎಂದು ಮಂಗಳವಾರ ಮದುವೆಯಾದ ಅಭಿಮಾನಿ
ಬಾಗಲಕೋಟೆ, ಮೇ 30: ಅಭಿಮಾನ ಅಂದರೆ ಇದೇ ಇರಬೇಕು ಅನ್ನಿಸುವಂಥ ಮದುವೆಯಿದು. ಆಗಿರುವುದು ಇಲ್ಲಿನ ತೆಗ್ಗಿ ಗ್ರಾಮದ ಸೋಮಲಿಂಗೇಶ್ವರ ದೇವಸ್ಥಾನದಲ್ಲಿ. ಶ್ರೀಶೈಲ ವಿಕಲಾಂಗರು. ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ದೊಡ್ಡ ಅಭಿಮಾನಿ. ಅವರ ಸಮ್ಮುಖದಲ್ಲೇ ಮದುವೆಯಾಗಬೇಕು ಎಂದು ಹಟ ಹಿಡಿದು ಕೂತಿದ್ದ ಆತ ಮೇ ಮೂವತ್ತರ ಮಂಗಳವಾರ ಹಸೆ ಮಣೆ ಏರಿದ್ದಾರೆ.
ತಮ್ಮ ಅಭಿಮಾನಿಯ ಆಸೆ ಈಡೇರಿಸುವ ಸಲುವಾಗಿ ಮಂಗಳವಾರ ಸ್ವತಃ ಎಚ್ ಡಿ ಕುಮಾರಸ್ವಾಮಿ ಅವರೇ ಮದುವೆಯಲ್ಲಿ ಭಾಗವಹಿಸಿದ್ದಾರೆ. ಬೆಂಗಳೂರಿನಲ್ಲಿ ಆರ್ಕೆಸ್ಟ್ರಾದ ಕಲಾವಿದ ಆಗಿರುವ ಬಾಗಲಕೋಟೆಯ ಶ್ರೀಶೈಲ ಅವರು ಎಚ್ ಡಿಕೆಗೆ ಉಗ್ರಾಭಿಮಾನಿ. ಮದುವೆ ನಿಗದಿ ಆದ ಮೇಲೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ನಿಮ್ಮ ಸಮ್ಮುಖದಲ್ಲೇ ಮದುವೆ ಆಗಬೇಕು ಎಂದಿದ್ದರು.[ಕೇಂದ್ರ ಸರಕಾರದಿಂದ ರಾಜಕೀಯ ಭಯೋತ್ಪಾದನೆ: ಕುಮಾರಸ್ವಾಮಿ]

ಅಂದಹಾಗೆ, ಕಳೆದ ತಿಂಗಳೇ ಕುಮಾರಸ್ವಾಮಿ ಅವರು ಬಾಗಲಕೋಟೆಗೆ ಭೇಟಿ ಕೊಡಬೇಕಿತ್ತು. ಆದರೆ ಯಾವುದೋ ಕಾರಣಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಕುಮಾರಣ್ಣ ಬರೋದು ಕ್ಯಾನ್ಸಲ್ ಆಯ್ತು ಅಂತ ಶ್ರೀಶೈಲ ತಮ್ಮ ಮದುವೆಯನ್ನು ಕೂಡ ಮುಂದೂಡಿದ್ದರು. ಏ ಮೂವತ್ತರಂದು ಎಚ್ ಡಿಕೆ ಬರೋದು ನಿಕ್ಕಿ ಆದ ಮೇಲೆ ಅದೇ ದಿನ ಮದುವೆಯಾಗಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications