ಮುಂದಿನ ಐದು ವರ್ಷಕ್ಕೆ ಕುಮಾರಸ್ವಾಮಿಯೇ ಸಿಎಂ: ಸಿದ್ದರು
Recommended Video

ಚನ್ನರಾಯಪಟ್ಟಣ, ಜುಲೈ 08: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಕಾಲ ಸನ್ನಿಹಿತವಾಗಿದೆ. ಈ ವರ್ಷಾಂತ್ಯದೊಳಗೆ ಯಡಿಯೂರಪ್ಪ ಮತ್ತೆ ಸಿಎಂ ಆಗುತ್ತಾರೆ ಎಂದು ರಂಭಾಪುರಿ ಮಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿಗಳು ಭವಿಷ್ಯ ನುಡಿದ ಬೆನ್ನಲ್ಲೆ ಇದಕ್ಕೆ ವಿರುದ್ಧವಾಗಿ ಸುಡುಗಾಡು ಸಿದ್ಧರು ಭವಿಷ್ಯ ಹೇಳಿದ್ದಾರೆ.
ಎಚ್.ಡಿ. ಕುಮಾರಸ್ವಾಮಿ ಕುರ್ಚಿಯನ್ನು ಯಾರು ಅಲುಗಾಡಿಸಲು ಆಗಲ್ಲ. ಮುಂದಿನ ಐದು ವರ್ಷ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಸಿದ್ದರಟ್ಟಿ ಸುಡುಗಾಡು ಸಿದ್ಧರು ಭವಿಷ್ಯ ನುಡಿದಿದ್ದಾರೆ. ರಂಭಾಪುರಿಶ್ರೀಗಳ ಹೇಳಿಕೆ ಸುಳ್ಳಾಗಲಿದೆ. ನಮ್ಮ ನುಡಿಯಲ್ಲಿ ಬದಲಾದರೆ ನಮ್ಮ ಗ್ರಾಮದ ಸಿದ್ದರೆಲ್ಲರೂ ತಮ್ಮ ಕಾಯಕವನ್ನು ತೊರೆಯಲು ಸಿದ್ಧ ಎಂದು ಸವಾಲು ಹಾಕಿದ್ದಾರೆ.

ಹಾಸನದ ಚನ್ನರಾಯಪಟ್ಟಣ ತಾಲೂಕಿನ ಸಿದ್ದರ ಹಟ್ಟಿ ಗ್ರಾಮದಲ್ಲಿರುವ ಸಿದ್ದರು, ಈ ಮುಂಚೆ ಭವಿಷ್ಯ ನುಡಿದು, ಏಪ್ರಿಲ್ ತಿಂಗಳಿನಲ್ಲಿ ಕುಮಾರಸ್ವಾಮಿ ಅವರು ಮಖ್ಯಮಂತ್ರಿಯಾಗುತ್ತಾರೆ ಎಂದಿದ್ದರು. ಈಗ ಎಚ್ಡಿ ಕುಮಾರಸ್ವಾಮಿ ಅವರಿಗೆ ಅನೇಕ ತೊಡರುಗಳು ಬಂದರೂ, ಅವರ ಸಿಎಂ ಸ್ಥಾನ ಉಳಿಯಲಿದೆ ಎಂದಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications