Bengaluru Rain: ಮಳೆ.. ಮಳೆ.. ಸೆಪ್ಟೆಂಬರ್ 8 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ?
ಮಳೆ.. ಮಳೆ.. ಯಾಕಪ್ಪಾ ಈ ರೀತಿ ಮಳೆ ಸುರಿಯುತ್ತಿದೆ? ಅಂತಾ ಕನ್ನಡಿಗರು ಇದೀಗ ಭರ್ಜರಿ ಮಳೆ ಬಗ್ಗೆ ಗೊಣಗುವಂತೆ ಆಗಿದೆ. ಮುಂಗಾರು ಮಳೆ ಸಮಯ ಇನ್ನೇನು ಮುಗಿಯುವ ಸಮಯ ಹತ್ತಿರುವ ಬಂದಿರುವಾಗಲೂ ಭಾರಿ ಘೋರ ಮಳೆ ಮುಂದುವರಿದಿದೆ. ಅದರಲ್ಲೂ ಮಳೆರಾಯ ಈ ರೀತಿ ಸುರಿಯುತ್ತಿರುವ ರೀತಿ ನೋಡಿದರೆ ಸಿಕ್ಕಾಪಟ್ಟೆ ಟೆನ್ಷನ್ ಆಗಿದ್ದಾರೆ ಕನ್ನಡ ನಾಡಿನ ಜನರು. ಯಾಕಂದ್ರೆ ಕನ್ನಡಿಗರ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಮಲೆನಾಡು, ಬಯಲು ಸೀಮೆ, ಕರಾವಳಿ ಭಾಗದಲ್ಲೂ ಬೇಡ ಬೇಡ ಅನ್ನುವಷ್ಟು ಮಳೆ ಇದೀಗ ಸುರಿದು ಹೋಗಿದೆ...
ಕರ್ನಾಟಕದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದ ಕಾರಣಕ್ಕೆ ಈಗಾಗಲೇ ಹಲವು ಬಾರಿ ರಜೆ ನೀಡಲಾಗಿತ್ತು. ಬೆಳಗಾವಿ, ಹುಬ್ಬಳ್ಳಿ, ಹಾವೇರಿ ಜಿಲ್ಲೆಗಳು ಸೇರಿದಂತೆ ಕೊಡಗು ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ, ಹಾಸನ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ & ಉಡುಪಿ ಜಿಲ್ಲೆಗಳಲ್ಲೂ ಮಳೆರಾಯ ಅಬ್ಬರಿಸುವ ಆತಂಕ ಇದ್ದು, ಬೆಂಗಳೂರು & ಮೈಸೂರು ಸುತ್ತಮುತ್ತ ಕೂಡ ಮಳೆ ಎಚ್ಚರಿಕೆ ನೀಡಲಾಗಿದೆ. ಈ ಸಮಯದಲ್ಲೇ, ಸೆಪ್ಟೆಂಬರ್ 8 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ?

ಸೆಪ್ಟೆಂಬರ್ 8 ಸೋಮವಾರ ರಜೆ?
ಇನ್ನು ಮಳೆ ಭಾರಿ ಪ್ರಮಾಣದಲ್ಲಿ ಸುರಿಯುವ ಮುನ್ನೆಚ್ಚರಿಕೆ ನೀಡಿರುವ ಕಾರಣಕ್ಕೆ ಈಗ ಸೆಪ್ಟೆಂಬರ್ 8 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ ದಟ್ಟವಾಗಿದೆ. ಅದರಲ್ಲೂ ಮಳೆ ಅಬ್ಬರವು ಜೋರಾಗಿರುವ ಕಾರಣಕ್ಕೆ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದ್ದು, ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಕಾರಣ ಜನ ಕೂಡ ಸುಸ್ತಾಗಿ ಹೊಗಿದ್ದಾರೆ. ಈ ಎಲ್ಲಾ ಆತಂಕದ ನಡುವೆ ಮತ್ತೆ ಮಳೆ ತನ್ನ ಆರ್ಭಟ ಮುಂದುವರಿಸುವ ಭಯ ಮೂಡಿದೆ. ಇದೇ ಕಾರಣಕ್ಕೆ ಇದೀಗ ಸೆಪ್ಟೆಂಬರ್ 8 ಸೋಮವಾರ ಶಾಲಾ & ಕಾಲೇಜು ರಜೆ ಘೋಷಣೆ ಸಾಧ್ಯತೆ ಇದ್ದು, ಈ ಬಗ್ಗೆ ಇನ್ನೂ ಅಧಿಕೃತ ಆದೇಶ ಹೊರ ಬೀಳಬೇಕಿದೆ.
ಭಾರಿ ಮಳೆ ಕಾರಣಕ್ಕೆ ಎಲ್ಲೆಲ್ಲೂ ಅವಾಂತರ!
ಅಂದಹಾಗೆ ಮತ್ತೊಂದು ಕಡೆ ಸುದೀರ್ಘವಾಗಿ ಮಳೆರಾಯ ಅಬ್ಬರಿಸುತ್ತಿರುವ ಕಾರಣಕ್ಕೆ ಇದೀಗ ಎಲ್ಲೆಲ್ಲೂ ಅಲ್ಲೋಲ ಕಲ್ಲೋಲ ಸೃಷ್ಟಿ ಆಗುತ್ತಿದೆ. ಮತ್ತೊಂದು ಕಡೆ ಮಳೆ ಯಾವಾಗ ನಿಲ್ಲುತ್ತೆ? ಅಂತಾ ಕೂಡ ಕೇಳುವಂತೆ ಆಗಿದೆ. ಇಷ್ಟೆಲ್ಲದರ ನಡುವೆಯೇ ರೈತರು ತಮ್ಮ ಬೆಳೆ ಕಳೆದುಕೊಂಡು ನರಳುವ ವಾತಾವರಣ ಕೂಡ ಇದೀಗ ನಿರ್ಮಾಣ ಆಗುತ್ತಿದೆ. ಹೀಗಗಿ ಪ್ರಕೃತಿ ಮಾತೆ ಕರುಣೆ ತೋರಿಸಿ ಮಳೆ ನಿಲ್ಲಿಸಲಿ ಅಂತಾ ಬೇಡುತ್ತಿದ್ದಾರೆ ಮನುಷ್ಯರು.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ











Click it and Unblock the Notifications