Rain Alert: ಮುಂದಿನ 72 ಗಂಟೆಗಳ ಕಾಲ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಮುನ್ನೆಚ್ಚರಿಕೆ...
ಮಳೆ ಆರ್ಭಟ ನೋಡುತ್ತಿದ್ದರೆ ಭಯದ ವಾತಾವರಣ ಸೃಷ್ಟಿಯಾಗಿದೆ, ಎಲ್ಲಿ ನೋಡಿದರೂ ಬರೀ ಈ ಮಳೆಯದ್ದೇ ಅಬ್ಬರ. ನೋಡ ನೋಡುತ್ತಲೇ ಯರ್ರಾಬಿರ್ರಿ ಸುರಿಯಲು ಶುರು ಮಾಡಿರುವ ವರಣದೇವ ಭರ್ಜರಿ ಆರ್ಭಟ ತೋರಿಸುತ್ತಿದ್ದಾನೆ. ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿ, ಹಲವಾರು ಜಿಲ್ಲೆಗಳಲ್ಲಿ ಈಗ ಭಾರಿ ಮಳೆ ಅಬ್ಬರಿಸುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 12 ಗಂಟೆ ಸತತ ಸುರಿದ ಭರ್ಜರಿ ಮಳೆ ನೂರಾರು ಸಮಸ್ಯೆ ಸೃಷ್ಟಿ ಮಾಡಿದೆ. ಹಾಗೇ ಇನ್ನೂ 72 ಗಂಟೆಗಳ ಕಾಲ ಮತ್ತೆ ಭಾರಿ ಮಳೆ ಸುರಿಯುವ ಮುನ್ಸೂಚನೆ ಸಿಕ್ಕಿದೆ.
ಮಳೆರಾಯ ಸಾಕು ನಿಲ್ಲಿಸು ಮಾರಾಯ ನಿನ್ನ ರಗಳೆ... ಹಿಂಗೆ ಜನ ಬೇಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಜೋರಾಗಿ ಮಳೆ ಬರಲಿ ದೇವರೆ ಅಂತಾ ಬೇಡುತ್ತಿದ್ದ ಜನರೇ ಇದೀಗ, ಮಳೆಗೆ ಶಾಪ ಹಾಕಿ ನಿಲ್ಲುವಂತಹ ಸ್ಥಿತಿ ನಿರ್ಮಾಣ ಆಗಿದೆ. 2025 ಏಪ್ರಿಲ್ & ಮೇ ತಿಂಗಳಲ್ಲಿ ಶುರು ಆಗಿದ್ದ ಮಳೆ ಅಕ್ಟೋಬರ್ ತಿಂಗಳ ತನಕ ಸುರಿದು ಸಾಕು ಸಾಕು ಎನಿಸಿದೆ. ಇಷ್ಟಾದರೂ ಮತ್ತೆ ಭಾರಿ ಮಳೆಯ ಮುನ್ಸೂಚನೆ ಸಿಕ್ಕಿದೆ. ಅದರಲ್ಲೂ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಕಟ್ಟೆಚ್ಚರ ಕೂಡ ವಹಿಸಲು ಖಡಕ್ ಮುನ್ಸೂಚನೆ ನೀಡಲಾಗಿದೆ.

-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!











Click it and Unblock the Notifications