Rain Alert: ಮಳೆ.. ಮಳೆ.. 48 ಗಂಟೆಗಳಲ್ಲಿ ಮತ್ತೆ ಮಳೆಯ ಆರ್ಭಟ ಶುರು....
ಮಳೆ ಆರ್ಭಟ ಇನ್ನೇನು ಮುಗಿದು ಹೋಯ್ತು, ಚಳಿಗಾಲ ಶುರುವಾಯ್ತು... ಒಂದಷ್ಟು ದಿನ ಕಳೆದರೆ ಬೇಸಿಗೆ ಕಾಲ ಬರುತ್ತೆ, ಆಗ ನೆಮ್ಮದಿಯಾಗಿ ಇರಬಹುದು ಅಂತಾ ಪ್ಲಾನ್ ಮಾಡ್ತಾ ಇದ್ರಾ? ಆದರೆ ಮಳೆ ಆರ್ಭಟಕ್ಕೆ ಇನ್ನೂ ಬ್ರೇಕ್ ಬಿದ್ದಿಲ್ಲ, ಬೆಂಗಳೂರು ಸೇರಿ ನಮ್ಮ ರಾಜ್ಯದ ಹಲವು ಜಿಲ್ಲೆಗಳಿಗೆ ಈಗಲೂ ಮಳೆಯ ಭಯ ಕಾಡುತ್ತಲೇ ಇದೆ!
ಹೌದು, ಮಳೆ ಆರ್ಭಟ ಇಷ್ಟಕ್ಕೇ ಸೈಲೆಂಟ್ ಆಗುವ ಯಾವುದೇ ಲಕ್ಷಣ ಕೂಡ ಕಾಣುತ್ತಿಲ್ಲ. ನಿಮಗೆಲ್ಲಾ ಗೊತ್ತಿರುವಂತೆ, ಬಂಗಾಳ ಕೊಲ್ಲಿ ಭಾಗದಲ್ಲಿ ಪದೇ ಪದೇ ವಾಯುಭಾರ ಕುಸಿತ ಉಂಟಾಗುತ್ತಿದೆ. ವಾಯುಭಾರ ಕುಸಿತ & ಚಂಡಮಾರುತ ಅಪ್ಪಳಿಸುತ್ತಿರುವ ಹಿನ್ನೆಲೆ ದೊಡ್ಡ ಅವಾಂತರ ಸೃಷ್ಟಿಯಾಗುತ್ತಿದೆ. ಹೀಗಾಗಿ ಪದೇ ಪದೇ ಮಳೆ ಬರುತ್ತಿದ್ದು, ಕನ್ನಡಿಗರು ಹೀಗೆ ಅಕಾಲಿಕ ಮಳೆಯ ಪರಿಣಾಮ ಬೆಚ್ಚಿ ಬಿದ್ದಿದ್ದಾರೆ. ಮಳೆ ಯಾಕಪ್ಪಾ ಬರುತ್ತೆ? ಅಂತಾನೂ ಗೊಣಗುತ್ತಿದ್ದಾರೆ. ಹೀಗಿದ್ದಾಗಲೇ, ಮಳೆ.. ಮಳೆ.. 48 ಗಂಟೆಗಳಲ್ಲಿ ಮತ್ತೆ ಮಳೆಯ ಆರ್ಭಟ ಶುರು....

ಮಳೆ.. ಮಳೆ.. 48 ಗಂಟೆಗಳಲ್ಲಿ...
ಕಳೆದ ಕೆಲವು ದಿನಗಳಿಂದ ಚಳಿಗಾಲ ಶುರುವಾದರೂ ಮಳೆ ಸುರಿದಿದ್ದು, ಈಗಾಗಲೇ ನೆಗಡಿ & ಕೆಮ್ಮು & ಜ್ವರದ ಕಾರಣಕ್ಕೆ ಲಕ್ಷಾಂತರ ಜನ ಬಳಲುತ್ತಿರುವ ಸಮಯದಲ್ಲೇ ಮತ್ತೆ ಮಳೆ ಎಚ್ಚರಿಕೆ ಸಿಕ್ಕಿದೆ. ಅಕಸ್ಮಾತ್ ಈ ಬಾರಿ ಮತ್ತೆ ಮಳೆ ಸುರಿದರೆ ಬೆಳೆಯ ಜೊತೆಗೆ ನಗರ ಪ್ರದೇಶಗಳ ಜನರು ಆಸ್ಪತ್ರೆಗೆ ಸೇರುವುದು ಗ್ಯಾರಂಟಿ ಎಂಬ ಆತಂಕ ಕಾಡುತ್ತಿದೆ.
ಹೌದು, ಬಂಗಾಳ ಕೊಲ್ಲಿಯಲ್ಲಿ ಈಗಲೂ ವಾಯುಭಾರ ಕುಸಿತದ ಪರಿಣಾಮ ಪರಿಸ್ಥಿತಿ ಕೈಮೀರಿ ಹೋಗಿದೆ. ಹಿಂದೂ ಮಹಾಸಾಗರ & ಬಂಗಾಳ ಕೊಲ್ಲಿಯಲ್ಲಿ ಕೂಡ ಮಳೆಯ ಮಾರುತಗಳು ಆಕ್ಟಿವ್ ಆಗಿವೆ. ಅಂದರೆ, ಮಳೆ ಸುರಿಸುವ ಭರ್ಜರಿ ಮೋಡಗಳು ಹಿಂದೂ ಮಹಾಸಾಗರ & ಬಂಗಾಳ ಕೊಲ್ಲಿಯ ಸುತ್ತಮುತ್ತ ಇದ್ದು, ಶ್ರೀಲಂಕಾ ದೇಶ ಭಾರಿ ಮಳೆಯ ಕಾರಣಕ್ಕೆ ನರಳಿ ಹೋಗಿದೆ.
ಅಕಸ್ಮಾತ್ ಮಳೆ ಬಂದರೆ ಮಗೀತು!
ಇದರ ಜೊತೆಗೆ ತಮಿಳುನಾಡು & ಕೇರಳದ ಕಡೆಗೆ ಮಳೆ ಮೋಡಗಳು ಎಂಟ್ರಿಯನ್ನ ಕೊಡುವ ಭಯ ಕಾಡುತ್ತಿದ್ದು, ಮುಂದಿನ 48 ಗಂಟೆಗಳಲ್ಲಿ ಮಳೆ ಶುರುವಾಗುವ ಆತಂಕ ಕೂಡ ಇದೆ. ಅಕಸ್ಮಾತ್ ಅಲ್ಲಿ ಮಳೆ ಶುರುವಾದರೆ, ಬೆಂಗಳೂರಿನಲ್ಲಿ ಕೂಡ ಮಳೆ ಕಾಟ ಗ್ಯಾರಂಟಿ ಅಂತಾ ಹವಾಮಾನ ತಜ್ಞರು ಹೇಳುತ್ತಿದ್ದಾರೆ. ಬೆಂಗಳೂರು ಮಾತ್ರವಲ್ಲ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಿಗೆ ಕೂಡ ಮತ್ತೆ ಮಳೆಯ ಭಯ ಆವರಿಸಿದ್ದು, ಮುಂದಿನ 48 ಗಂಟೆಗಳಲ್ಲಿ ಎಲ್ಲವೂ ನಿರ್ಧಾರ ಆಗಲಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications