Rain Alert: ಅಕ್ಟೋಬರ್ 14 ಮಂಗಳವಾರ ನಂತರ ಮತ್ತೆ ಮಳೆ ಆರ್ಭಟ ಶುರು...
ವರುಣದೇವ ಮಳೆ ಸುರಿಸುವುದನ್ನು ಇನ್ನೂ ನಿಲ್ಲಿಸಿಲ್ಲ, ಮಳೆ ಅಬ್ಬರ ಕಡಿಮೆ ಆಗದ ಹೊರತು ಈಗ ನೆಮ್ಮದಿಯೇ ಸಿಗುವುದಿಲ್ಲ ಎನ್ನಬಹುದು. ಯಾಕಂದ್ರೆ ಈಗಾಗಲೇ ಭಾರಿ ಮಳೆ ಸುರಿದು ರೈತರು ಬೆಳೆ ಕಳೆದುಕೊಂಡು ಪರದಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಮತ್ತಷ್ಟು ಮಳೆ ಸುರಿಯುವ ಮುನ್ಸೂಚನೆ ಇದೀಗ ಸಿಗುತ್ತಿದೆ. ಹೀಗಾಗಿ ಮತ್ತೆ ಭಾರಿ ಮಳೆಯ ಸಂಕಷ್ಟ ಎದುರಾವಗುವುದು ಬಹುತೇಕ ಗ್ಯಾರಂಟಿ ಆಗಿದೆ. ಅದರಲ್ಲೂ ಅಕ್ಟೋಬರ್ 14 ಮಂಗಳವಾರ ನಂತರ ಮತ್ತೆ ಮಳೆ ಆರ್ಭಟ ಶುರು...
ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ, ಮಲೆನಾಡು ಭಾಗ, ಕರ್ನಾಟಕದ ಕರಾವಳಿ ಪ್ರದೇಶ ಸೇರಿದಂತೆ ಇಡೀ ಕರ್ನಾಟಕದಲ್ಲಿ 2025 ಭರ್ಜರಿಯಾಗಿ ಮಳೆ ತರಸಿದೆ. ಮುಂಗಾರು ಮಳೆಯ ಅಬ್ಬರ ಕಂಡಿರುವ ಜನ ಈಗ ಮಳೆ ನಿಂತರೆ ಸಾಕು ಅಂತಾ ಪರದಾಡುತ್ತಿದ್ದಾರೆ. ಹೀಗಿದ್ದರೂ ಮಳೆ ಮಾತ್ರ ತನ್ನ ಆರ್ಭಟ ಕಡಿಮೆ ಮಾಡದೆ ಭರ್ಜರಿಯಾಗಿ ಮಳೆ ಸುರಿಯುತ್ತಿದೆ. ಹೀಗಾಗಿ ಮಳೆ ಹೆಚ್ಚಾದ ಕಾರಣ ಮತ್ತೊಮ್ಮೆ ನೆರೆ ಭಯ ಕಾಡುತ್ತಿದೆ. ಇದರ ಜೊತೆ ಬೆಳೆ ಕೂಡ ಅಕಾಲಿಕ ಮಳೆ ಜೊತೆಗೆ ಕೊಚ್ಚಿಕೊಂಡು ಹೋಗುವ ಭಯ ಕಾಡುತ್ತಿದೆ. ಹಾಗಿದ್ರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಶುರುವಾಗುವ ಮುನ್ಸೂಚನೆ ಇದೆ?

-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications