ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ: ಜಲಾಶಯಗಳ ನೀರಿನ ಮಟ್ಟ ಹೇಗಿದೆ?
ಬೆಂಗಳೂರು, ಜುಲೈ 09: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದೆ.
Recommended Video
ಹೀಗಾಗಿ ಜಲಾಶಯದಲ್ಲಿ ನೀರಿನ ಮಟ್ಟವೂ ಏರಿಕೆಯಾಗುತ್ತಿದೆ. ಆಲಮಟ್ಟಿ ಅಣೆಕಟ್ಟಿನ ಕೆಳಭಾಗದ ಪ್ರದೇಶದ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ತಿಳಿಸಲಾಗಿದೆ.
ಗಾಜನೂರು ತುಂಗಾ ಡ್ಯಾಂ ಭರ್ತಿಯಾಗಿದ್ದು, ತುಂಗಾನದಿ ಐತಿಹಾಸಿಕ ಮಂಟಪ ಮುಳುಗಲು ಇನ್ನು 2 ಅಡಿ ಬಾಕಿ ಇದೆ. ತುಂಗಾನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ನ್ಯಾಮತಿ, ಹೊನ್ನಾಳಿ, ದಾವಣೆಗೆರೆ ತಾಲೂಕಿನಲ್ಲಿ ಸಾಧಾರಣ ಮಳೆಯಾಗಿದೆ.

ಕೃಷ್ಣಾ ನದಿ ಪಾತ್ರದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ವಿಜಯಪುರದ ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.
ಬಾಗಲಕೋಟೆಯಲ್ಲಿ ದಿನವಿಡೀ ಮಳೆ ಸುರಿದಿದೆ. ಉತ್ತರ ಕನ್ನಡ, ಧಾರವಾಡ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಹಾಗೂ ಹೊಸಪೇಟೆಯಲ್ಲಿ ಉತ್ತಮ ಮಳೆಯಾಗಿದೆ.
ಕೊಡಗು ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಗುರುವಾರ ಭರಿ ಮಳೆಯಾಗುವ ಸಾಧ್ಯತೆ ಇದೆ.ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾಗಮಂಡಲದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದರೆ ನಿಭಾಯಿಸಲು ಹೋಂ ಗಾರ್ಡ್ ಹಾಗೂ ಮೋಟಾರ್ ಬೋಟ್ಸ್ ಗಳನ್ನು ನಿಯೋಜಿಸಲಾಗಿದೆ.
ಕೆಆರ್ಎಸ್ಜಲಾಶಯದ ಗರಿಷ್ಠ ಮಟ್ಟ 124.80 ಇದ್ದು ಇಂದು 100.85ರಷ್ಟಿದೆ. ಒಳಹರಿವು 10,125 ಕ್ಯೂಸೆಕ್, ಹೊರ ಹರಿವು 421 ಕ್ಯೂಸೆಕ್ನಲ್ಲಿಷ್ಟಿದೆ.
ಹಾರಂಗಿ ಜಲಾಶಯದಲ್ಲಿ 2,854 ಅಡಿ ಸಾಮರ್ಥ್ಯವಿದ್ದು, ಈಗ 2,847.32 ಅಡಿಗಳಷ್ಟು ನೀರು ತುಂಬಿದೆ. 3,968 ಕ್ಯೂಸೆಕ್ ಒಳಹರಿವು 30 ಕ್ಯೂಸೆಕ್ನಷ್ಟು ಹೊರಹರಿವಿದೆ.
ಕಬಿನಿಯಲ್ಲಿ 2,284 ಅಡಿ ಸಾಮರ್ಥ್ಯವಿದೆ, 2,268.80 ರಷ್ಟು ಅಡಿ ನೀರು ತುಂಬಿದೆ. 11,000 ಕ್ಯೂಸೆಕ್ ಒಳಹರಿವಿದೆ. 1,500 ಕ್ಯೂಸೆಕ್ ಹೊರಹರಿವಿದೆ.
ಹೇಮಾವತಿಯಲ್ಲಿ 2,922 ಅಡಿ ಸಾಮರ್ಥ್ಯವಿದ್ದು, 2.889 ಅಡಿಗಳಷ್ಟು ನೀರಿದೆ. 10,782 ಕ್ಯೂಸೆಕ್ ಒಳ ಹರಿವು, 200ಕ್ಯೂಸೆಕ್ನಷ್ಟು ಹೊರಹರಿವಿದೆ.
ಲಿಂಗನಮಕ್ಕಿಯಲ್ಲಿ 1,819 ಅಡಿ ನೀರಿನ ಸಾಮರ್ಥ್ಯವಿದೆ, 1,761.25 ರಷ್ಟು ನೀರು ತುಂಬಿದೆ. 31,460 ಕ್ಯೂಸೆಕ್ನಷ್ಟು ಒಳಹರಿವಿದ್ದು, 2317.73 ಕ್ಯೂಸೆಕ್ನಷ್ಟು ಹೊರ ಹರಿವಿದೆ.
ಭದ್ರಾ ಜಲಾಶಯದಲ್ಲಿ 186 ಅಡಿಗಳಷ್ಟು ಸಾಮರ್ಥ್ಯವಿದ್ದು, 140.3 ಅಡಿಯಷ್ಟು ನೀರು ತುಂಬಿದೆ.4,769 ಕ್ಯೂಸೆಕ್ನಷ್ಟು ಒಳ ಹರಿವು, 162ರಷ್ಟು ಹೊರಹರಿವಿದೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ












Click it and Unblock the Notifications