ಮೇ 15ರವರೆಗೂ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ
ಬೆಂಗಳೂರು, ಮೇ 10: ಕರ್ನಾಟಕದ ಬಹುತೇಕ ಜಿಲ್ಲೆಗಗಳಲ್ಲಿ ಮೇ 15ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಹೌದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅದನ್ನು ಹೊರತುಪಡಿಸಿ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯನಗರ, ಯಾದಗಿರಿ, ಚಾಮರಾಜನಗರ, ಮಂಡ್ಯ, ಮೈಸೂರಿನಲ್ಲಿ ಮಳೆಯಾಗಲಿದೆ. ರಾಯಚೂರಿನಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲೂ ಮಳೆ
ನಗರದಲ್ಲಿ ಮೋಡಕವಿದ ವಾತಾವರಣವಿದ್ದು, 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಳೆಯಾಗಿರುವ ಪ್ರದೇಶಗಳು
ಭಟ್ಕಳ, ಬೆಳ್ತಂಗಡಿ, ಮಡಿಕೇರಿ, ಬಸವನಬಾಗೇವಾಡಿ, ಬೆಳ್ಳೂರು, ಶ್ರವಣಬೆಳಗೊಳ, ಕಾರ್ಕಳ, ಪುತ್ತೂರು, ಯಲಬುರ್ಗ, ಬುಕ್ಕಪಟ್ನ, ಕಮ್ಮರಡಿ, ಹಗರಿಬೊಮ್ಮನಹಳ್ಳಿಯಲ್ಲಿ ಮಳೆಯಾಗಿದೆ.

ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ
Recommended Video

ಮಳೆಯಾಗಲಿರುವ ಜಿಲ್ಲೆಗಳು
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯನಗರ, ಯಾದಗಿರಿ, ಚಾಮರಾಜನಗರ, ಮಂಡ್ಯ, ಮೈಸೂರಿನಲ್ಲಿ ಮಳೆಯಾಗಲಿದೆ.












Click it and Unblock the Notifications