ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಇನ್ನೂ 2-3ದಿನ ಮಳೆ

By Sachhidananda Acharya
|
Google Oneindia Kannada News

ಬೆಂಗಳೂರು, ಅಕ್ಟೋಬರ್ 13: ಬಂಗಾಳ ಕೊಲ್ಲಿಯಲ್ಲಿ ಚಂಡ ಮಾರುತದಿಂದಾಗಿ ಇನ್ನೂ 2-3 ದಿನ ದಕ್ಷಿಣ ಒಳನಾಡು ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ವರದಿ ನೀಡುವ 'ಸ್ಕೈಮೆಟ್ ವೆದರ್' ಹೇಳಿದೆ.

In Pics:ಕುಂಭದ್ರೋಣ ಮಳೆಗೆ ಮುಳುಗುತಿಹುದು ಬೆಂಗಳೂರು

ಕರ್ನಾಟಕದ ಇತರ ಭಾಗಗಳಲ್ಲೂ ಮಳೆಯಾಗಲಿದೆ ಎಂದು ಅದು ಮುನ್ಸೂಚನೆ ನೀಡಿದೆ.

In Pics : ಬೆಂಗಳೂರನನ್ನು ಮುಳುಗಿಸಿದ ಪ್ರಳಯಸದೃಶ ಮಳೆ

Heavy rains likely to occur in Bengaluru and entire Karnataka for the next 2-3 days

ಈ ಕಡೆ ಅರಬ್ಬೀ ಸಮುದ್ರದಲ್ಲಿಯೂ ಮೇಲ್ಮೈ ಸುಳಿಗಾಳಿ ಬೀಸಲು ಆರಂಭಿಸಿದ್ದು ಕರಾವಳಿ ಕರ್ನಾಟಕದಲ್ಲಿಯೂ ಇನ್ನೂ 2 ದಿನ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಕರ್ನಾಟಕದಲ್ಲಿ ಮಳೆ ಕಡಿಮೆ ಬೀಳಲಿದೆ. ಆದರೆ, ಅಲ್ಲಲ್ಲಿ ಹಗುರವಾಗಿ ಮಳೆ ಬೀಳಬಹುದು ಎಂದು 'ಸ್ಕೈಮೆಟ್ ವೆದರ್' ಹೇಳಿದೆ.

ಬೆಂಗಳೂರಿನಲ್ಲಿ ನಿಲ್ಲದ ಮಳೆ, ಮುಗಿಯದ ಗೋಳುಬೆಂಗಳೂರಿನಲ್ಲಿ ನಿಲ್ಲದ ಮಳೆ, ಮುಗಿಯದ ಗೋಳು

ಒಟ್ಟಾರೆ ಇನ್ನೂ 2-3 ದಿನಗಳ ಕಾಲ ಸಂಪೂರ್ಣ ಕರ್ನಾಟಕ ರಾಜ್ಯ ಮಳೆಗೆ ಸಾಕ್ಷಿಯಾಗಲಿದೆ.

English summary
Moderate to heavy rains are likely to occur over Bengaluru and other parts of Karnataka for the next 2-3 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X