ಕರ್ನಾಟಕದಲ್ಲಿ ರಜನಿಯ 'ಕಾಲಾ' ಬಿಡುಗಡೆಗೆ ಅಭಯ ನೀಡಿದ ಹೈಕೋರ್ಟ್
ಬೆಂಗಳೂರು, ಜೂನ್ 05: ರಜನೀಕಾಂತ್ ಅಭಿನಯದ ತಮಿಳಿನ 'ಕಾಲಾ' ಚಿತ್ರ ಪ್ರದರ್ಶನಕ್ಕೆ ಸೂಕ್ತ ಭದ್ರತೆ ಕಲ್ಪಿಸಿಕೊಡುವಂತೆ ರಾಜ್ಯ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.
ಕನ್ನಡ ಪರ ಸಂಘಟನೆಗಳು ಹಾಗೂ ಇನ್ನಿತರ ಸಂಘಟನೆಗಳು ರಜನೀಕಾಂತ್ ಅಭಿನಯದ 'ಕಾಲಾ' ಚಿತ್ರವನ್ನು ನಿರ್ಬಂಧಿಸುವಂತೆ ಪಟ್ಟು ಹಿಡಿದಿದ್ದವು. ಬಿಡುಗಡೆ ಮಾಡಿದರೆ ಪ್ರತಿಭಟನೆ ಮಾಡುವುದಾಗಿ ಹೇಳಿದ್ದವು. ಹಾಗಾಗಿ ಚಿತ್ರದ ನಿರ್ಮಾಪಕರಾದ ಧನುಷ್ ಮತ್ತು ಸೌಂದರ್ಯ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಡಿಐಜಿ, ಐಜಿಪಿಗಳು ಭದ್ರತೆಯ ಮೇಲುಸ್ತುವಾರಿ ವಹಿಸಬೇಕು ಎಂದಿದೆ. ಅಲ್ಲದೆ ಚಿತ್ರತಂಡವು ಚಿತ್ರ ಪ್ರದರ್ಶನದ ವಿವರಗಳನ್ನು ಪೊಲೀಸ್ ಇಲಾಖೆಯೊಂದಿಗೆ ಹಂಚಿಕೊಳ್ಳಬೇಕು ಎಂದು ಸೂಚಿಸಿದೆ.

ರಜನೀಕಾಂತ್ ಅವರು ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಅವರ 'ಕಾಲಾ' ಚಿತ್ರ ಬಿಡುಗಡೆಗೆ ನಿರ್ಬಂಧ ಹೇರಬೇಕೆಂದು ಕನ್ನಡ ಸಂಘಟನೆಗಳು ಹೋರಾಟಕ್ಕೆ ಇಳಿದಿದ್ದವು. ಚಿತ್ರವು ವಿಶ್ವದಾದ್ಯಂತ ಗುರುವಾರ, ಮೇ 7ರಂದು ಬಿಡುಗಡೆ ಆಗುತ್ತಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications