ಅವನು ಯಾಸಿನ್ ಅಲ್ಲ, ಅಹ್ಮದ್: ಉಗ್ರ ಭಟ್ಕಳ್ ತಾಯಿ
ಬೆಂಗಳೂರು, ಡಿಸೆಂಬರ್ 20: ಅವನ ಹೆಸರು ಅಹ್ಮದ್ ಮತ್ತು ಅವನನ್ನು ಇಷ್ಟು ವರ್ಷ ಯಾಸಿನ್ ಭಟ್ಕಳ್ ಅಂತಲೇ ಕರೆಯುತ್ತಿದ್ದಾರೆ. ಅವರು ನಮಗೆ ಸಾಕಷ್ಟು ತೊಂದರೆ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ ಯಾಸಿನ್ ಭಟ್ಕಳ್ ನ ತಾಯಿ ಬಿಬಿ ರೆಹನಾ. ಹೈದರಾಬಾದ್ ದಿಲ್ ಸುಖ್ ನಗರ್ ಸ್ಫೋಟ ಪ್ರಕರಣದಲ್ಲಿ ಯಾಸಿನ್ ಗೆ ಗಲ್ಲು ಶಿಕ್ಷೆಯಾಗಿದೆ.
ಕರ್ನಾಟಕದ ಕಡಲ ತೀರದಲ್ಲಿರುವ ಭಟ್ಕಳದಲ್ಲಿ ಈಗ ನೀರವ ಮೌನ. ಯಾಸಿನ್ ತಾಯಿ ಹಾಗೂ ಸೋದರಿ ಮರಿಯಾ ಸಿದ್ದಿ ಬಾಪ ಹೇಳುವಂತೆ, ಕಾನೂನು ಮರ ಮುಂದುವರಿಸಲಿದ್ದಾರೆ. ಹೈಕೋರ್ಟ್ ಗೆ ಮನವಿ ಸಲ್ಲಿಸುತ್ತೇವೆ ಎನ್ನುತ್ತಾರೆ. ನನ್ನ ಮಗನನ್ನು ಉಗ್ರನಂತೆ ಬಿಂಬಿಸಲಾಗಿದೆ. ಆತ ಅಮಾಯಕ ಮತ್ತು ಸೋಮವಾರ ಬಂದ ಕೋರ್ಟ್ ಆದೇಶ ನ್ಯಾಯಸಮ್ಮತವಲ್ಲ ಎನ್ನುತ್ತಾರೆ ಯಾಸಿನ್ ತಾಯಿ.[ಹಳೆ ನೋಟುಗಳಿಂದ ದಂಡ ಕಟ್ಬಹುದಾ ಅಂತಾನೆ ಯಾಸಿನ್!]

ಇನ್ನು ಯಾಸಿನ್ ಸಹೋದರಿ ಮರಿಯಾ ಸಿದ್ದಿ ಪಾಪ, ಕೋರ್ಟ್ ಆದೇಶ ಹೊರಬಿದ್ದ ನಂತರ ನಮ್ಮ ಭರವಸೆ ನುಚ್ಚುನೂರಾಯಿತು. ಆದರೆ ದೇವರ ದಯೆಯಿಂದ ನಾವು ಮೇಲಿನ ಕೋರ್ಟ್ ಗೆ ಮನವಿ ಸಲ್ಲಿಸುವುದಕ್ಕೆ ಅವಕಾಶ ಇದೆ. ನನ್ನ ಸಹೋದರ ಅಮಾಯಕ ಅನ್ನೋದನ್ನ ಸಾಬೀತು ಮಾಡುತ್ತೇವೆ ಎಂಬ ಭರವಸೆ ಇದೆ ಎನ್ನುತ್ತಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications