ವಿಜಯಪುರ: ದಲಿತನನ್ನು ವಿವಾಹವಾಗಿದ್ದ ಗರ್ಭಿಣಿಯ ಸಜೀವ ದಹನ
ವಿಜಯಪುರ, ಜೂನ್ 6: ಮನೆಯವರ ಒಪ್ಪಿಗೆ ಇಲ್ಲದೆ ದಲಿತನೊಬ್ಬನನ್ನು ಮದುವೆಯಾದ ಮಹಿಳೆಯನ್ನು, ಆ ಮಹಿಳೆಯ ಕುಟುಂಬದ ಸದಸ್ಯರೇ ಸಜೀವವಾಗಿ ಸುಟ್ಟು ಕೊಂದ ಘಟನೆ ವಿಜಯಪುರ ಜಿಲ್ಲೆಯ ಗುಂಡನಕಾಳ ಎಂಬ ಹಳ್ಳಿಯಲ್ಲಿ ನಡೆದಿದೆ.
ಬಾನು ಬೇಗಂ(21) ಎಂಬ ಯುವತಿ ಸಾಯಬಣ್ಣ ಶರಣಪ್ಪ ಕೊನ್ನೂರು(24) ಎನ್ನುವವರನ್ನು ಪ್ರೀತಿಸುತ್ತಿದ್ದರು. ಮನೆಯವರ ವಿರೋಧ ವ್ಯಕ್ತವಾಗಿದ್ದರಿಂದ ಇಬವರಿಬ್ಬರೂ ಗೊವಾಕ್ಕೆ ಹೋಗಿ ಮದುವೆಯಾಗಿದ್ದರು.[ದಾವಣಗೆರೆ: ಪ್ರಿಯಕರನ ಎದುರೇ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ]

ನಂತರ ಗರ್ಭಿಣಿಯಾದ ಆಕೆ, ಈಗಲಾದರೂ ತಂದೆ-ತಾಯಿ ತನ್ನನ್ನು ಒಪ್ಪಿಕೊಳ್ಳಬಹುದೆಂದು ಪಾಲಕರ ಬಳಿ ಬಂದಿದ್ದಾಳೆ. ಆದರೆ ಮನೆಗೆ ಬಂದ ಮಗಳು ಅಳಿಯನ ಮೇಲೆ ಹಲ್ಲೆ ನಡೆಸಿ, ಗರ್ಭಿಣಿ ಮಗಳನ್ನು ಸಜೀವ ದಹನ ಮಾಡಿದ ಕುಟುಂಬದ ನಿರ್ದಯತೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.
ಮರ್ಯಾದಾ ಹತ್ಯೆಯ ಹೆಸರಿನಲ್ಲಿ ಹೆತ್ತ ಮಕ್ಕಳನ್ನು ಪಾಲಕರೇ ಸಾಯಿಸುತ್ತಿರುವುದು ನಿಜಕ್ಕೂ ಶೋಚನೀಯ.
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications