ಬಿಎಸ್ ವೈ ಸರ್ಕಾರದಿಂದ ಬೋಗಸ್ ಬಜೆಟ್: ಕಾಂಗ್ರೆಸ್ ಟೀಕೆ
ಬೆಂಗಳೂರು, ಮಾರ್ಚ್.08: "ಕರ್ನಾಟಕದ ಬಿಜೆಪಿ ಸರ್ಕಾರದ್ದು ಹೆಡ್ ಲೈನ್ ಮ್ಯಾನೇಜ್ಮೆಂಟ್ ಬಜೆಟ್ ಅಷ್ಟೇ ಎನ್ನುವುದಕ್ಕೆ ಇದೊಂದು ಸಣ್ಣ ಉದಾಹರಣೆ ಅಷ್ಟೇ" ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಟೀಕಿಸಿದೆ.
"ಸಂಸ್ಕೃತಿ, ಪರಂಪರೆಗೂ ನೈಸರ್ಗಿಕ ಸಂಪನ್ಮೂಲ ರಕ್ಷಣೆಗೂ ಏನು ಸಂಬಂಧ!?. ಇವೆರೆಡಕ್ಕೂ ಇಲಾಖಾವಾರು ವಿವರಣೆ ನೀಡದೆ ಒಂದೇ ವಾಕ್ಯದಲ್ಲಿ ವಿವರಣೆ ನೀಡಿದ್ದರಲ್ಲಿಯೇ ಇದು ಬೋಗಸ್ ಬಜೆಟ್ ಎನ್ನುವುದು ಅರಿವಾಗುತ್ತದೆ!" ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
'@BJP4Karnataka ಸರ್ಕಾರದ್ದು ಹೆಡ್ ಲೈನ್ ಮ್ಯಾನೇಜ್ಮೆಂಟ್ ಬಜೆಟ್ ಅಷ್ಟೇ ಎನ್ನುವುದಕ್ಕೆ ಇದೊಂದು ಸಣ್ಣ ಉದಾಹರಣೆ ಅಷ್ಟೇ.
— Karnataka Congress (@INCKarnataka) March 8, 2021
ಸಂಸ್ಕೃತಿ, ಪರಂಪರೆಗೂ ನೈಸರ್ಗಿಕ ಸಂಪನ್ಮೂಲ ರಕ್ಷಣೆಗೂ ಏನು ಸಂಬಂಧ!?
ಇವೆರೆಡಕ್ಕೂ ಇಲಾಖಾವಾರು ವಿವರಣೆ ನೀಡದೆ ಒಂದೇ ವಾಕ್ಯದಲ್ಲಿ ವಿವರಣೆ ನೀಡಿದ್ದರಲ್ಲಿಯೇ ಇದು #BogusBudget
ಎನ್ನುವುದು ಅರಿವಾಗುತ್ತದೆ! pic.twitter.com/LMg1vVP9kj
ಮಾರ್ಚ್.08ರಂದು ಎಂಟನೇ ಬಾರಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಬಜೆಟ್ ಮಂಡಿಸಿದರು. 2021-22ನೇ ಸಾಲಿನ ಕರ್ನಾಟಕ ಬಜೆಟ್ ಒಟ್ಟು ಗಾತ್ರ 2,46,207 ಕೋಟಿ ರೂಪಾಯಿ ಆಗಿದ್ದು, ಒಟ್ಟು ವೆಚ್ಚ 2.46 ಲಕ್ಷ ರೂಪಾಯಿ ತಗಲುತ್ತದೆ. ಬಜೆಟ್ ನ ಒಟ್ಟು ಕೊರತೆ 15,134 ಕೋಟಿ ರೂಪಾಯಿ ಆಗಿದೆ.

ಬೆಲೆ ಇಳಿಕೆ ಬಗ್ಗೆ ಕ್ರಮ ತೆಗೆದುಕೊಂಡಿಲ್ಲ ಎಂದು ಟೀಕೆ:
ಕರ್ನಾಟಕದಲ್ಲಿ "ಪ್ರಸ್ತುತ ಜನಸಾಮಾನ್ಯರನ್ನ ಹೈರಾಣಾಗಿಸಿದ್ದು ಬೆಲೆ ಏರಿಕೆ ಎನ್ನುವ ಭೂತ. ಬಜೆಟ್ನಲ್ಲಿ ಬೆಲೆ ಇಳಿಕೆಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಳ್ಳದಿರುವುದು ಹಾಗೂ ಇಂಧನ ತೈಲಗಳ ಮೇಲಿನ ತೆರಿಗೆ ಕಡಿತಗೊಳಿಸದಿರುವುದು ಕರ್ನಾಟಕ ಬಿಜೆಪಿ ಸರ್ಕಾರದ ಜನವಿರೋಧಿ ಧೋರಣೆಯನ್ನು ಅನಾವರಣಗೊಳಿಸಿದೆ" ಎಂದು ಕಾಂಗ್ರೆಸ್ ಟೀಕಿಸಿದೆ.
ಪ್ರಸ್ತುತ ಜನಸಾಮಾನ್ಯರನ್ನ ಹೈರಾಣಾಗಿಸಿದ್ದು ಬೆಲೆ ಏರಿಕೆ ಎನ್ನುವ ಭೂತ.
— Karnataka Congress (@INCKarnataka) March 8, 2021
ಬಜೆಟ್ನಲ್ಲಿ ಬೆಲೆ ಇಳಿಕೆಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಳ್ಳದಿರುವುದು
ಹಾಗೂ ಇಂಧನ ತೈಲಗಳ ಮೇಲಿನ ತೆರಿಗೆ ಕಡಿತಗೊಳಿಸದಿರುವುದು @BJP4Karnataka ಸರ್ಕಾರದ ಜನವಿರೋಧಿ ಧೋರಣೆಯನ್ನು ಅನಾವರಣಗೊಳಿಸಿದೆ.#BogusBudget
ಬಿಜೆಪಿ ಸರ್ಕಾರವು ಕೋಟಿ ಕೋಟಿ ರೂಪಾಯಿ ಸಾಲ ಮಾಡಿರುವ ಬಗ್ಗೆ ಬಜೆಟ್ ನಲ್ಲಿ ಘೋಷಿಸಲಾಗಿದೆ. ಹೀಗಿದ್ದರೂ ಸರ್ಕಾರ "ಸಾಲ ಮಾಡಿದರೂ ತುಪ್ಪ ತಿನ್ನಿಸಲಾಗದ ಬಜೆಟ್" ಮಂಡಿಸಿದೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications