ಬಳ್ಳಾರಿ ಪ್ರತಿಭಾವಂತ ವಿದ್ಯಾರ್ಥಿಯ ಬೆನ್ನುತಟ್ಟಿದ ಸ್ಮೃತಿ
ಬಳ್ಳಾರಿ. ಜೂ.14: ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಈ ಬಾರಿಯ ಕೇಂದ್ರೀಯ ಶಾಲಾ ಶಿಕ್ಷಣ ಮಂಡಳಿ(ಸಿಬಿಎಸ್ಇ) 12 ತರಗತಿಯ ಪರೀಕ್ಷೆಯಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಹೆಚ್ಚಿನ ಅಂಕಗಳಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ತಮ್ಮ ಸಹಿ ಇರುವ ಪತ್ರವನ್ನು ಕಳುಹಿಸಿ ಅಭಿನಂದಿಸಿದ್ದಾರೆ.
ದೇಶದ ಇತಿಹಾಸದಲ್ಲಿ ಮಾನವ ಸಂಪನ್ಮೂಲ ಸಚಿವರೊಬ್ಬರು ಸಿಬಿಎಸ್ಸಿ ವಿದ್ಯಾರ್ಥಿಗಳಿಗೆ ಪತ್ರದ ಮೂಲಕ ಶುಭ ಹಾರೈಸಿರುವುದು ಇದೇ ಮೊದಲು.[ಬಿಸಿಯೂಟದ ಜೊತೆ ಮಕ್ಕಳಿಗೆ ತಣ್ಣಗಿನ ಮಜ್ಜಿಗೆ]
ಒನ್ಇಂಡಿಯದ ಬಳ್ಳಾರಿಯ ಓದುಗರಾದ ಮಹೇಶ್ ಅಗಿವಾಲ್ ಅವರ ಪುತ್ರ ಬಳ್ಳಾರಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಅವರು ಸಚಿವೆ ಸ್ಮೃತಿ ಇರಾನಿ ಕಳುಹಿಸಿರುವ ಪತ್ರವನ್ನು ಇಮೇಲ್ ಮಾಡಿ ನಮಗೆ ತಿಳಿಸಿದ್ದಾರೆ.[ಎಸ್ಎಸ್ಎಲ್ಸಿ ಹೊಸ ಪರೀಕ್ಷಾ ಪದ್ದತಿ ವರದಿಯಲ್ಲೇನಿದೆ?]
ಮುಂದಿನ ಪುಟದಲ್ಲಿ ಮಹೇಶ್ ಅಗಿವಾಲ್ ಅವರ ಪುತ್ರ ಶ್ರೀಧರ್ ಅಗಿವಾಲ್ ಅವರು ಗಳಿಸಿರುವ ಅಂಕ, ಜೊತೆಗೆ ಸ್ಮೃತಿ ಇರಾನಿ ಕಳುಹಿಸಿರುವ ಅಭಿನಂದನಾ ಪತ್ರದ ಚಿತ್ರವನ್ನು ನೀಡಲಾಗಿದೆ.

ಬಳ್ಳಾರಿಯಲ್ಲಿ ಪ್ರಥಮ ಸ್ಥಾನ
ಬಳ್ಳಾರಿ ಜಿಲ್ಲೆಯಲ್ಲಿ ಸಿಬಿಎಸ್ಸಿ 12ನೇ ತರಗತಿಯಲ್ಲಿ ಪ್ರಥಮ ಸ್ಥಾನ ಪಡೆದ ಶ್ರೀಧರ್ ಅಗಿವಾಲ್ ಅವರ ಅಂಕಪಟ್ಟಿ

ಸ್ಮೃತಿ ಇರಾನಿ ಅಭಿನಂದನೆ:
ಶ್ರೀಧರ್ ಅಗಿವಾಲ್ ಅವರಿಗೆ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅಭಿನಂದನೆ ಸಲ್ಲಿಸಿರುವ ಪತ್ರ

ಸ್ಮೃತಿ ಇರಾನಿ ಅಭಿನಂದನೆ
ಸಿಬಿಎಸ್ಇ 12 ತರಗತಿಯ ಪರೀಕ್ಷೆಯಲ್ಲಿ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಹೆಚ್ಚಿನ ಅಂಕಗಳಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಮೃತಿ ಇರಾನಿ ವೈಯಕ್ತಿಕವಾಗಿ ತಮ್ಮ ಸಹಿ ಇರುವ ಪತ್ರವನ್ನು ಕಳುಹಿಸಿ ಅಭಿನಂದಿಸಿದ್ದಾರೆ.

ಸಂತೋಷ ಮತ್ತು ಆಶ್ಚರ್ಯ
"ನಿಜವಾಗಿ ನನಗೆ ಆಶ್ಚರ್ಯವಾಗುತ್ತಿದೆ. ಸಿಬಿಎಸ್ಇ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಮಂತ್ರಿಗಳು ಅದರಲ್ಲೂ ಕೇಂದ್ರ ಮಾನವ ಸಂಪನ್ಮೂಲ ಸಚಿವೆಯೊಬ್ಬರು ಪತ್ರ ಮುಖೇನ ಅಭಿನಂದನೆ ತಿಳಿಸುತ್ತಿರುವುದು ಇದೇ ಮೊದಲು. ನನ್ನ ಮಗನಿಗೆ ಬಹಳ ಸಂತೋಷವಾಗಿದೆ."
- ಮಹೇಶ್ ಅಗಿವಾಲ್, ಶ್ರೀಧರ್ ಅಗಿವಾಲ್ ಅವರ ಪೋಷಕರು
-
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಉನ್ನತ ಶಿಕ್ಷಣದಲ್ಲಿ 'ಕೇಂದ್ರೀಕರಣ'ದ ಆತಂಕ: ಉದ್ದೇಶಿತ VBSA ಮಸೂದೆ 2025ರ ವಿರುದ್ಧ ಜೈರಾಮ್ ರಮೇಶ್ ವಾಗ್ದಾಳಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
SSLC Exam: ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಿದ ನಂತರ ನಿಮ್ಮ ಮುಂದಿನ 3 ಗಂಟೆ ಹೇಗಿರಬೇಕು? ಇಲ್ಲಿದೆ ಮಾಹಿತಿ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ?












Click it and Unblock the Notifications