ರೈತರ ಪ್ರತಿಭಟನೆ: ಕೇಂದ್ರದ ವಿರುದ್ದ ಸಿಡಿದೆದ್ದ ದೊರೆಸ್ವಾಮಿಯವರಿಗೆ ಓದುಗರೊಬ್ಬರ ಖಡಕ್ ರಿಪ್ಲೈ
ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬಲ ತುಂಬಲು ಈ ವಯಸ್ಸಿನಲ್ಲೂ ನೂರಾರು ಜನರನ್ನು ಕರೆದುಕೊಂಡು ಹೋಗಲು ಸಿದ್ದ ಎಂದಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿಯವರಿಗೆ ಓದುಗರೊಬ್ಬರು ಕೊಟ್ಟ ರಿಪ್ಲೈ ಹೀಗಿದೆ:
Recommended Video
ಈ ಮೇಲಿನ ಫೇಸ್ ಬುಕ್ ಪೋಸ್ಟಿಗೆ ರಾಘವೇಂದ್ರ ಭಟ್ ಎನ್ನುವ ಓದುಗರು ಕೊಟ್ಟ ರಿಪ್ಲೈ ಹೀಗಿದೆ, 'ದೊರೆಸ್ವಾಮಿಯವರೇ, ಧಾರಾಳವಾಗಿ ಹೋಗಿ ದೆಹಲಿಗೆ. ಆದರೆ ನಿಮ್ಮ ಬೇಡಿಕೆ ಏನು ?
ಹರಿಯಾಣ ಮತ್ತು ಪಂಜಾಬ್ ರೈತರಿಗೆ MSP (ಕನಿಷ್ಠ ಬೆಂಬಲ ಬೆಲೆ) ಕೊಡಿಸುವುದಾ ? ಕೇವಲ 23 ಬೆಳೆಗಳು MSP ಅಂಡರ್ ಬರುತ್ತವೆ'.
'ಅದಕ್ಕೆ ಕಾನೂನಿನ ಭದ್ರತೆ ಒದಗಿಸಿದರೆ ಸರಕಾರವನ್ನು ಬಿಟ್ಟು ಯಾರೂ ಖರೀದಿಸುವುದು ಕಷ್ಟ.ಯಾಕೆಂದರೆ ಅದಕ್ಕಿಂತ ಕಡಿಮೆಗೆ ಅದಕ್ಕಿಂತ ಉತ್ತಮ ಕ್ವಾಲಿಟಿ ಇಂಪೋರ್ಟ್ ಮಾಡಿಕೊಳ್ಳಬಹುದು. ಹಾಗಿರುವಾಗ ಬುಗುಟು ಹಿಡಿದ ಅಕ್ಕಿ ಯಾರಿಗೆ ಬೇಕು?'
'ಅದು ಸರಕಾರೀ ಗೋದಾಮುಗಳಲ್ಲಿ ಕೊಳೆಯುತ್ತದೆ ಮತ್ತು ಬಡವರಿಗೆ ರೇಷನ್ ರೂಪದಲ್ಲಿ ಹಂಚಬಹುದು. ಅದನ್ನೂ ಕೆಲವರು ದನಕ್ಕೆ ಹಾಕಿದರೆ ಅತಿಶಯೋಕ್ತಿ ಇಲ್ಲ. ಅದೇ 50 ಸಾವಿರ ಕೋಟಿಯನ್ನು ಬೇರೆ ರೂಪದಲ್ಲಿ ಉಪಯೋಗಿಸಿಕೊಳ್ಳಬಹುದು ಅಲ್ಲವೇ?'

ಬೆಳೆಯಲ್ಲಿ ಬದಲಾವಣೆ ಮಾಡಿ ಲಾಭಗಳಿಸಬಹುದು
'ಬೆಳೆಯಲ್ಲಿ ಬದಲಾವಣೆ ಮಾಡಿ ಲಾಭಗಳಿಸಬಹುದು. ಅಥವಾ ಮಿಶ್ರಬೆಳೆ ಬೆಳೆದು ಮಾರ್ಕೆಟ್ ನಲ್ಲಿ ಸಪ್ಲೈ ಕಡಿಮೆ ಆಗುವಹಾಗೆ ಮಾಡಿ MSP ಗಿಂತ ಜಾಸ್ತಿ ಮಾರ್ಕೆಟ್ ರೇಟ್ ಬರುವ ಹಾಗೆ ಮಾಡಬಹುದು. ಅಥವಾ ಸರಕಾರದಮುಂದೆ ಕೃಷಿ ಆಧುನೀಕರಣದ ಬಗ್ಗೆ ಮತ್ತು ಕೋಲ್ಡ್ ಸ್ಟೋರೇಜ್ ಬಗ್ಗೆ ಮಾತನಾಡಬಹುದು. ಹೀಗೆ ಹಲವಾರು ಪರಿಹಾರಗಳಿವೆ.

ಸುಪ್ರೀಂಕೋರ್ಟ್ ಸ್ಟಾಟ್ಯೂಸ್ಕೋ ಮಂಟೈನ್ ಮಾಡಲು ಆರ್ಡರ್ ಕೊಡುತ್ತದೆ
'ಕಾನೂನನ್ನು ಬಂದ್ ಮಾಡಿಸಿದರೆ MSP ಗ್ಯಾರಂಟಿ ಕೊಡುತ್ತಾರೆ ಎಂದು ನನಗೇನೂ ಅನ್ನಿಸುವುದಿಲ್ಲ. ಸುಪ್ರೀಂಕೋರ್ಟ್ ಸ್ಟಾಟ್ಯೂಸ್ಕೋ ಮಂಟೈನ್ ಮಾಡಲು ಆರ್ಡರ್ ಕೊಡುತ್ತದೆ. ಆದುದರಿಂದ ಎಲ್ಲವೂ ಮೊದಲಿರುವ ಹಾಗೆ ಇರುತ್ತದೆ. ಒಂದುವೇಳೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸೋತು ಕಾಂಗ್ರೆಸ್ ಬಂದರೆ ,ಕಾಂಗ್ರೆಸ್ ಮಾಡುವ ಅಷ್ಟೂ ಬದಲಾವಣೆಯನ್ನೂ ಬಿಜೆಪಿ ಖಂಡಿಸುತ್ತದೆ'.

ದೇಶವನ್ನು ಭಿಕಾರಿಗಳನ್ನಾಗಿ ಮಾಡುವ ಆಲೋಚನೆ ಇದ್ದರೆ ಧಾರಾಳವಾಗಿ ದೆಹಲಿಗೆ ಹೋಗಿ
'ಮತ್ತೆ ಆಂದೋಲನ ಶುರುವಾಗುತ್ತದೆ. ನಮ್ಮ ನಮ್ಮಲ್ಲೇ ಹೊಡೆದುಕೊಂಡು ದೇಶ ಹಳ್ಳ ಹಿಡಿಯುತ್ತದೆ. ನಂತರ ನಾವು ಸೂಲಿಬೆಲೆಯನ್ನು ಟ್ರೋಲ್ ಮಾಡಿಕೊಂಡು ಬಾಂಗ್ಲಾದೇಶಕ್ಕೆ ಕೆಲಸಕ್ಕೆ ಗುಳೆ ಹೋಗಬೇಕಾಗುತ್ತದೆ. ತಾವು ಸೂಲಿಬೆಲಿಯನ್ನು ಟ್ರೋಲ್ ಮಾಡುವುದಕ್ಕೆ ಇಡೀ ದೇಶವನ್ನು ಭಿಕಾರಿಗಳನ್ನಾಗಿ ಮಾಡುವ ಆಲೋಚನೆ ಇದ್ದರೆ ಧಾರಾಳವಾಗಿ ದೆಹಲಿಗೆ ಹೋಗಿ'.

ರಾಘವೇಂದ್ರ ಭಟ್ ಎನ್ನುವವರು ಬರೆದ ಪೋಸ್ಟ್
'ಕಾನೂನು ಹಿಂದೆ ತೆಗೆದುಕೊಳ್ಳದೆ, ಹತ್ತು ಹಲವಾರು ಬೆನಿಫಿಟ್ ತೆಗೆದುಕೊಳ್ಳುದಕ್ಕೆ ಯಾರೂ ತಯಾರಿಲ್ಲ. ನೀವು ನೆಮ್ಮದಿಯಿಂದ ಇರುವುದುಬಿಟ್ಟು ಮಾಧ್ಯಮದ ಮುಂದೆ ಬಂದು ಹೇಳಿಕೆ ಕೊಡುತ್ತೀರಿ. ಅಲ್ಲಿ ರೈತರು ನಿಮ್ಮ ಮಾತು ನಂಬಿ ಉಪವಾಸ ಬಿದ್ದಿದ್ದಾರೆ. ನಿಮಗೆ ನಾಚಿಕೆ ಆಗುವುದಿಲ್ಲವಾ?' - ಇದು ರಾಘವೇಂದ್ರ ಭಟ್ ಎನ್ನುವವರು ಬರೆದ ಪೋಸ್ಟ್.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications