ಹುಬ್ಬಳ್ಳಿ ಹುತಾತ್ಮ ಸೈನಿಕನಿಗೆ ಅಂತಿಮ ನಮನ
ಹುಬ್ಬಳ್ಳಿ, ಜೂನ್ 08 : ಹುಬ್ಬಳ್ಳಿಯ ಅಮರಗೋಳದ ಯೋಧ ಛತ್ತೀಸಗಢದಲ್ಲಿ ನಡೆದ ನಕ್ಸಲ್ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. ಯೋಧನಪಾರ್ಥೀವ ಶರೀರ ಬುಧವಾರ ಸಂಜೆ ಹುಬ್ಬಳ್ಳಿಗೆ ಆಗಮಿಸಿತು.
ಸಕಲ ಸರ್ಕಾರಿ ಗೌರವದೊಂದಿಗೆ ಯೋಧ ಸತೀಶ್ ಅಂತ್ಯಕ್ರಿಯೆ ನೆರವೇರಿಸಲಾಯಿತು. ಸತೀಶ ಸೈಯಣ್ಣವರ (31) ಛತ್ತೀಸಗಡದ ದಾಂತೆವಾಡಯಲ್ಲಿ ನಕ್ಸಲ್ ಗುಂಡಿಗೆ ಬಲಿಯಾಗಿದ್ದರು. ಬಡ ಕುಟುಂಬದಿಂದಲೇ ಬಂದಿದ್ದ ಸತೀಶ ತಮ್ಮ ದುಡಿಮೆಯಿಂದ ಇತ್ತೀಚೆಗೆ ಸ್ವಂತ ಮನೆ ಕಟ್ಟಿಸಿದ್ದರು. ಮದುವೆ ಮಾಡಿಕೊಳ್ಳಲು ಸಿದ್ಧತೆ ನಡೆಸುತ್ತಿದ್ದರು. ಮುಂದಿನ ವಾರ ಊರಿಗೆ ಬರುವುದಾಗಿ ಕುಟುಂಬದವರಿಗೆ ತಿಳಿಸಿದ್ದರು. [ಚಿಕ್ಕಮಗಳೂರಿನಲ್ಲಿ ನಕ್ಸಲರ ಟೆಂಟ್ ಪತ್ತೆ]

ಬಿಎ ಪದವಿ ಪಡೆದಿದ್ದ ಯೋಧ ಸತೀಶ ಅವರು, ಜಮ್ಮು ಕಾಶ್ಮೀರದಲ್ಲಿ 8 ವರ್ಷ ಸೇವೆ ಸಲ್ಲಿಸಿದ್ದರು. ದಾಂತೇವಾಡದಲ್ಲಿ ಕಳೆದ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಸತೀಶ ಅವರಿಗೆ ಬೇರೆ ಸ್ಥಳಕ್ಕೆ ವರ್ಗಾವಣೆಯಾಗಿತ್ತು. ಹೊಸ ಸ್ಥಳದಲ್ಲಿ ಕೆಲಸ ಮಾಡಲು ತೆರಳುವ ಮುನ್ನವೇ ನಕ್ಸಲರ ಗುಂಡಿಗೆ ಬಲಿಯಾಗಿ ವೀರಮರಣವನ್ನಪ್ಪಿದ್ದರು. [ಚಿತ್ರಗಳು : ಛತ್ತೀಸ್ಗಢದಲ್ಲಿ ಶಾಂತಿ ಸಂದೇಶ ಸಾರಿದ ಮೋದಿ]
ಚಿತ್ರಗಳು: ಶಂಭು ಹುಬ್ಬಳ್ಳಿ
ಯೋಧ ಸತೀಶನ ಪಾರ್ಥೀವ ಶರೀರವನ್ನು ಜಿಲ್ಲಾಡಳಿತದಿಂದ ಬರಮಾಡಿಕೊಂಡು ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು











Click it and Unblock the Notifications