ಆ ಟ್ವೀಟ್ ಗೂ ನನಗೂ ಸಂಬಂಧವಿಲ್ಲ: ವೀರಪ್ಪ ಮೊಯ್ಲಿ
Recommended Video

ಬೆಂಗಳೂರು, ಮಾರ್ಚ್ 16: ಕಾಂಗ್ರೆಸ್ ನಲ್ಲಿ ಟಿಕೇಟ್ ಗಾಗಿ ಹಣದ ರಾಜಕೀಯ ನಡೆಯುತ್ತಿದೆ ಎಂಬ ವಿವಾದಾತ್ಮಕ ಟ್ವೀಟ್ ಮೂಲಕ ಗಮನ ಸೆಳೆದಿದ್ದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, 'ಆ ಟ್ವೀಟ್ ಅನ್ನು ನಾನು ಮಾಡಿಯೇ ಇಲ್ಲ' ಎಂದು ಸಮಜಾಯಿಷಿ ನೀಡಿದ್ದಾರೆ.
'ನನಗೂ ಆ ಟ್ವೀಟ್ ಗೂ ಸಂಬಂಧವಿಲ್ಲ. ನನ್ನ ಪುತ್ರನೂ ಆ ರೀತಿ ಟ್ವೀಟ್ ಮಾಡುವವನಲ್ಲ. ಈ ಬಗ್ಗೆ ನನಗೆ ಏನೂ ಗೊತ್ತಿಲ್ಲ' ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಲೋಕೋಪಯೋಗಿ ಸಚಿವ(ಎಚ್ ಸಿ ಮಹದೇವಪ್ಪ)ರು ಮತ್ತು ರಸ್ತೆ ಗುತ್ತಿಗೆದಾರರ ನಡುವೆ ಹೊಂದಾಣಿಕೆ ನಡೆಯುತ್ತಿದೆ ಎಂದು ನೇರವಾಗಿ ಆರೋಪಿಸಿರುವ ಮೊಯ್ಲಿ, ಈ ಕುರಿತು ಗಮನ ಹರಿಸುವಂತೆ ಹೈಕಮಾಂಡ್ ಬಳಿ ಮನವಿ ಮಾಡಿಕೊಂಡಿದ್ದರು. ತಮ್ಮ ಈ ಟ್ವೀಟ್ ಅನ್ನು ರಾಹುಲ್ ಗಾಂಧಿ, ಐಎನ್ ಸಿ ಕಾಂಗ್ರೆಸ್, ಕರ್ನಾಟಕ ಕಾಂಗ್ರೆಸ್ ಗೂ ಟ್ಯಾಗ್ ಮಾಡಿದ್ದರು.
INC needs to solve money in politics. We can’t afford to have road contractors and their nexus with the state PWD minister determine how candidates are selected for the upcoming assembly elections. @OfficeOfRG @INCIndia @INCKarnataka @HarshaMoilyINC
— Dr. M. Veerappa Moily (@moilyv) March 15, 2018
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೊಯ್ಲಿ ಅವರ ಪುತ್ರ ಹರ್ಷ ಮೋಯ್ಲಿ ಅವರು 'ಕಾರ್ಕಳ' ವಿಧಾನಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿಯಾಗಿದ್ದು, ಅವರಿಗೆ ಟಿಕೇಟ್ ನೀಡುವಂತೆ ಮೊಯ್ಲಿ ಹೈಕಮಾಂಡ್ ಬಳಿ ಚರ್ಚಿಸಿದ್ದಾರೆ ಎನ್ನಲಾಗಿದೆ. ಆದರೆ ಹೈಕಮಾಂಡ್ ಅವರ ಮಾತುಗಳಿಗೆ ಸೊಪ್ಪು ಹಾಲಿಲ್ಲ ಎಂಬುದು ಕೆಲವು ಮೂಲಗಳಿಂದ ತಿಳಿದುಬಂದ ವಿಷಯ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications