ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸನ್ನಿವೇಶದ ಲಾಭ ಪಡೆದು ಸಿಎಂ ಆಗಲು ಬಯಸುವುದಿಲ್ಲ: ಸಿದ್ದರಾಮಯ್ಯ

|
Google Oneindia Kannada News

Recommended Video

ಅತೃಪ್ತರ ಶಾಸಕರ ರಾಜೀನಾಮೆಗೆ ಸಿದ್ದರಾಮಯ್ಯನವರದ್ದೇ ನಿರ್ದೇಶನ | Oneindia Kannada

ಬೆಂಗಳೂರು, ಜುಲೈ 12: ಅತೃಪ್ತ ಶಾಸಕರ ರಾಜೀನಾಮೆ ಪರ್ವ ಶುರುವಾದಾಗಿನಿಂದಲೂ ಈ ರಾಜಕೀಯ ನಾಟಕಕ್ಕೆ ಸಿದ್ದರಾಮಯ್ಯ ಅವರದ್ದೇ ನಿರ್ದೇಶಕ ಎಂಬ ದಟ್ಟ ಊಹಾಪೋಹಗಳು ಹರಿದಾಡಿದ್ದವು, ಆ ನಂತರ ಅವರು ಅದನ್ನು ಸ್ಪಷ್ಟವಾಗಿ ನಿರಾಕರಿಸಿದ್ದರು.

ಇಂದು ಮತ್ತೊಮ್ಮೆ ಈ ಬಗ್ಗೆ ಸ್ಪಷ್ಟಪಡಿಸಿರುವ ಸಿದ್ದರಾಮಯ್ಯ, ಇಂತಹಾ ಕೆಟ್ಟ ರಾಜಕೀಯ ಪರಿಸ್ಥಿತಿಯ ಲಾಭ ಪಡೆದು ಸಿಎಂ ಸ್ಥಾನವನ್ನು ನಾನು ಬಯಸುವುದಿಲ್ಲ ಎಂದು ಹೇಳಿದ್ದಾರೆ.

ಎಂಟಿಬಿ ಎದೆ ಬಗೆದು ನೋಡೋಕೆ ಆಗುತ್ತದೆಯೇ? : ಸಿದ್ದರಾಮಯ್ಯ ಎಂಟಿಬಿ ಎದೆ ಬಗೆದು ನೋಡೋಕೆ ಆಗುತ್ತದೆಯೇ? : ಸಿದ್ದರಾಮಯ್ಯ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಬಹುಮತವಿಲ್ಲ, ಹಾಗಿದ್ದಾಗ ನಾನು ಸಿಎಂ ಆಗಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

I do not want to become chief minister in political scenario like this: Siddaramaiah

ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರೇ ಹೆಚ್ಚು ಮಂದಿ ರಾಜೀನಾಮೆ ನೀಡಿರುವ ಕಾರಣ ಸಿದ್ದರಾಮಯ್ಯ ಅವರೇ ಈ ರಾಜೀನಾಮೆಗಳನ್ನು ಕೊಡಿಸಿದ್ದಾರೆ ಎಂಬ ಅನುಮಾನ ದಟ್ಟವಾಗಿ ಹರಿದಾಡಿತ್ತು, ಅದಕ್ಕೆ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.

ಶಿಷ್ಯರ ವಿರುದ್ಧ ಸಿದ್ದರಾಮಯ್ಯ ಸಮರ, ಶಾಸಕರ ಅನರ್ಹತೆಗೆ ಮನವಿ!ಶಿಷ್ಯರ ವಿರುದ್ಧ ಸಿದ್ದರಾಮಯ್ಯ ಸಮರ, ಶಾಸಕರ ಅನರ್ಹತೆಗೆ ಮನವಿ!

ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಬಗ್ಗೆ ಬರೆದಿರುವ ಸಿದ್ದರಾಮಯ್ಯ, ನನ್ನ ಎದೆ ಬಗೆದ್ರೆ ಸಿದ್ದರಾಮಯ್ಯ ಕಾಣ್ತಾರೆ ಅಂತ ಎಂಟಿಬಿ ನಾಗರಾಜ್ ಹೇಳ್ತಿದ್ರು. ಅವ್ರೇ ರಾಜೀನಾಮೆ ಕೊಟ್ಟಿದ್ದಾರೆ, ಈಗ ನಾನು ಅವರ ಎದೆ ಬಗೆದು ನೋಡೋಕೆ ಆಗುತ್ತದೆಯೇ? ಎಂದು ಹತಾಶೆಯಿಂದ ನುಡಿದಿದ್ದಾರೆ.

English summary
Congress does not have clear mandate so do not want to become chief minister. I did not want CM post now as political scenario have been worse.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X