ಬಿಜೆಪಿ ಸೇರುವುದಾಗಿ ಘೋಷಿಸಿದ ಜೆಡಿಎಸ್ ಶಾಸಕ!
ಬೀದರ್, ಫೆಬ್ರವರಿ 26 : ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಪಕ್ಷಕ್ಕೆ ಮತ್ತೊಂದು ಹಿನ್ನಡೆ ಉಂಟಾಗಿದೆ. 'ಜೆಡಿಎಸ್ ತೊರೆಯುವುದಾಗಿ' ಬಸವಕಲ್ಯಾಣ ಶಾಸಕ ಮಲ್ಲಿಕಾರ್ಜುನ ಖೂಬಾ ಘೋಷಿಸಿದ್ದಾರೆ.
ಬೀದರ್ನಲ್ಲಿ ಸೋಮವಾರ ಮಾತನಾಡಿದ ಶಾಸಕ ಮಲ್ಲಿಕಾರ್ಜುನ ಸಿದ್ರಾಮಪ್ಪ ಖೂಬಾ ಅವರು, 'ಬಿಜೆಪಿ ಸೇರಲು ಹಿಂದೆಯೇ ಆಹ್ವಾನ ಬಂದಿತ್ತು. ಬೀದರ್ ಅಭಿವೃದ್ಧಿಯ ದೃಷ್ಟಿಯಿಂದಾಗಿ ಪಕ್ಷ ಸೇರಲಿದ್ದೇನೆ' ಎಂದರು.
'ಜೆಡಿಎಸ್ ಪಕ್ಷದಿಂದ ಸ್ಪರ್ಧಿಸುವುದಿಲ್ಲ ಎಂದು ಪಕ್ಷದ ವರಿಷ್ಠರಿಗೆ ಹಿಂದೆಯೇ ತಿಳಿಸಿದ್ದೆ. ಆದ್ದರಿಂದ, ಮೊದಲೇ ಪಟ್ಟಿಯಲ್ಲಿ ನನ್ನ ಹೆಸರನ್ನು ಸೇರಿಸಿಲ್ಲ' ಎಂದು ಖೂಬಾ ಸ್ಪಷ್ಟಪಡಿಸಿದರು.

'ಬಿಜೆಪಿ ಸೇರಲು ಹಿಂದೆಯೇ ಆಹ್ವಾನ ಬಂದಿತ್ತು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಹೋಳಿ ಬಳಿಕ ಬಿಜೆಪಿ ಸೇರಲಿದ್ದೇನೆ' ಎಂದು ಮಲ್ಲಿಕಾರ್ಜುನ ಖೂಬಾ ಹೇಳಿದರು.
'ಬೆಂಬಲಿಗರು ಮತ್ತು ಕಾರ್ಯಕರ್ತರ ಜೊತೆ ಈ ಕುರಿತು ಚರ್ಚೆ ನಡೆಸಿದ್ದೇನೆ. ಅವರು ಬಿಜೆಪಿ ಸೇರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಮಾರ್ಚ್ ತಿಂಗಳಿನಲ್ಲಿ ಪಕ್ಷಕ್ಕೆ ಸೇರಲಿದ್ದೇನೆ' ಎಂದು ಮಲ್ಲಿಕಾರ್ಜುನ ಖೂಬಾ ತಿಳಿಸಿದರು.
2013ರ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖೂಬಾ ಅವರು 37,494 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್ನ ಬಿ.ನಾರಾಯಣ ರಾವ್ 21,601 ಮತ, ಬಿಜೆಪಿಯ ಸಂಜಯ್ ಡಿ.ಪಟವಾರಿ ಅವರು 17,431 ಮತ ಪಡೆದಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications