ನಾನು ರಾಜಕೀಯ ಸನ್ಯಾಸಿ ಎಂದು ಎಲ್ಲಿಯೂ ಹೇಳಿಲ್ಲ: ಪರಮೇಶ್ವರ್
ಬೆಳಗಾವಿ, ಫೆಬ್ರವರಿ 2 : ನಾನು ರಾಜಕೀಯ ಸನ್ಯಾಸಿ ಅಂತಾ ಎಲ್ಲೂ ಹೇಳಿಲ್ಲ, ಕಾಂಗ್ರೆಸ್ ಪಕ್ಷದ ವರಿಷ್ಠರು, ಶಾಸಕರು ಪರಮೇಶ್ವರ ಮುಖ್ಯಮಂತ್ರಿ ಆಗಲಿ ಎಂದರೆ ಆಗುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಹೇಳಿದರು.
ಬೆಳಗಾವಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಈಗ ನನ್ನ ಗುರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು. ಸಿಎಂ ಯಾರಾಗುತ್ತಾರೆ ಎನ್ನುವುದನ್ನು ಶಾಸಕಾಂಗ ಸಭೆಯಲ್ಲಿ ಹೇಳುತ್ತಾರೆ. ಅದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.
ನಾವು ಯಾರನ್ನು ಬೇಕಾದರೂ ಸಿಎಂ ಆಕಾಂಕ್ಷಿ ಎಂದು ಕೊಂಡು ತಿರುಗಾಡಬಹುದು, ಪಕ್ಷ ಮತ್ತು ಪಕ್ಷದ ವರಿಷ್ಠರು ಸಿಎಂ ಯಾರು ಆಗಬೇಕೆಂದು ಹೇಳುತ್ತಾರೆ. ಪಕ್ಷಕ್ಕೆ ಯಾರಾದರೂ ಒಬ್ಬರು ಯಜಮಾನರು ಬೇಕು.ನಮ್ಮ ಯಜಮಾನರು ಹೈಕಮಾಂಡ್.ಹೈಕಮಾಂಡ ಎಲ್ಲವನ್ನೂ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.

ಪ್ರಧಾನಿ ಮೋದಿ ಆಗಮನದ ವೇಳೆ ಬೆಂಗಳೂರು ಬಂದ್ ವಿಚಾರ ಕುರಿತು ಮಾತನಾಡಿದ ಅವರು, ಬೆಂಗಳೂರು ಬಂದ್ ಗೂ ನಮಗೂ ಯಾವುದೇ ಸಂಬಂಧವಿಲ್ಲ. ನಾವು ಬಿಜೆಪಿಯವಂತೆ ಚೀಫ್ ಪೊಲಿಟಿಕ್ಸ್ ಮಾಡುವ ಅಗತ್ಯವಿಲ್ಲ. ನಾವು ಐದು ವರ್ಷ ಅಭಿವೃದ್ಧಿ ಮಾಡುತ್ತೇವೆ. ರಾಹುಲ್ ಗಾಂಧಿ ಬಂದಾಗ ಬಂದ್ ಮಾಡುವುದು, ಗಲಾಟೆ ಮಾಡಿಸುವುದು ಬಿಜೆಪಿಗೆ ಬಿಟ್ಟಿದ್ದು ನಾವೇನು ಭದ್ರತೆ ತೆಗೆದುಕೊಳ್ಳಬೇಕು ತೆಗೆದುಕೊಳ್ಳುತ್ತೇವೆ ಎಂದರು.
ಮಹದಾಯಿ ವಿಚಾರದಲ್ಲಿ ಪ್ರಧಾನಿ ಮಧ್ಯಪ್ರವೇಶಿಸಬೇಕು, ನ್ಯಾಯಾಧೀಕರಣದ ಹೊರಗೆ ಮಹದಾಯಿ ವಿವಾದ ಇತ್ಯರ್ಥ ಮಾಡಬೇಕು. ಪ್ರಧಾನಿ ಮೋದಿ ಸ್ಪಂದಿಸುತ್ತಿಲ್ಲ ಅದು ನಮ್ಮ ದುರಂತ ಎಂದು ಹೇಳಿದರು.
-
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ











Click it and Unblock the Notifications