ರಾಜ್ಯ ಸರ್ಕಾರದಿಂದ ಹಿರಿಯ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಜುಲೈ 27: ರಾಜ್ಯ ಸರಕಾರ 9 ಮಂದಿ ಹಿರಿಯ ಐಎಎಸ್ ಅಧಿಕಾರಿಗಳು ಹಾಗೂ ಒಬ್ಬ ಕೆಎಎಸ್ ಅಧಿಕಾರಿ ತಮ್ಮ ಹೆಸರಿನ ಮುಂದಿನ ಸೂಚಿತ ಸ್ಥಳಕ್ಕೆ ತಕ್ಷಣದಿಂದಲೇ ನಿಯೋಜನೆಗೊಳ್ಳುವಂತೆ ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.
ಹಾಸನದ ಜಿಲ್ಲಾಧಿಕಾರಿಯಾಗಿದ್ದ ವಿ ಚೈತ್ರಾ ಅವರನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಆಯುಕ್ತರಾಗಿ ನೇಮಿಸಲಾಗಿದೆ. ಮಿಕ್ಕಂತೆ ಅಧಿಕಾರಿಗಳು ಹಾಗೂ ವರ್ಗಾವಣೆಗೊಂಡ ಇಲಾಖೆ ವಿವರ ಮುಂದಿದೆ:

* ಸಂದೀಪ್ ದವೆ- ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೂಲಭೂತ ಸೌಲಭ್ಯ ಅಭಿವೃದ್ಧಿ ಇಲಾಖೆ,
* ಅಂಜುಂ ಫರ್ವೆಝ್- ಸರಕಾರದ ಕಾರ್ಯದರ್ಶಿ(ಪೌರಾಡಳಿತ) ನಗರಾಭಿವೃದ್ದಿ ಇಲಾಖೆ ಹಾಗೂ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಭಾಗ್ಯ ಜಲ
* ನವೀನ್ ರಾಜ್ ಸಿಂಗ್- ವ್ಯವಸ್ಥಾಪಕ ನಿರ್ದೇಶಕ ಮೈಸೂರು ಮಿನರಲ್ಸ್ ಲಿ.,
* ಪಂಕಜ್ ಕುಮಾರ್ ಪಾಂಡೆ- ಸರಕಾರದ ಕಾರ್ಯದರ್ಶಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ,
* ಬಿ. ಪೊನ್ನುರಾಜ್- ವ್ಯವಸ್ಥಾಪಕ ನಿರ್ದೇಶಕ ಬಿಎಂಟಿಸಿ,
* ಎಂ. ಜಯರಾಂ- ಸಿಇಓ ಹಾಗೂ ಕಾರ್ಯಕಾರಿ ಸದಸ್ಯ ಕೆಐಎಡಿಬಿ,
*ವಿ.ಚೈತ್ರಾ- ಆಯುಕ್ತರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ.
* ವಾಸಿರೆಡ್ಡಿ ವಿಜಯ ಜ್ಯೋತ್ಸ್ನಾ-ಜಿಲ್ಲಾಧಿಕಾರಿ ಚಿತ್ರದುರ್ಗ,
* ವಿನೋತ್ ಪ್ರಿಯಾ- ಕಾರ್ಯದರ್ಶಿ ವಸತಿ ಇಲಾಖೆ (ರೇರಾ) ಹಾಗೂ ಕೆಎಎಸ್ ಅಧಿಕಾರಿ
* ಪಿ.ಎಂ. ರವೀಂದ್ರ(ಕೆಎಎಸ್ ಅಧಿಕಾರಿ)- ಸಿಇಓ, ಚಿತ್ರದುರ್ಗ ಜಿಲ್ಲಾ ಪಂಚಾಯತ್ ಇಲ್ಲಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications