ಉತ್ತರ ಕನ್ನಡ: ಅರಬೈಲು ಘಟ್ಟದಲ್ಲಿ ಭೀಕರ ಅಪಘಾತ: 9 ಜನ ದುರ್ಮರಣ

ಕಾರವಾರ, ಸೆಪ್ಟೆಂಬರ್ 13: ಲಾರಿ ಮತ್ತು ಕಾರಿನ ನಡುವೆ ನಡುವೆ ನಡೆದ ಭೀಕರ ಅಪಘಾತದಲ್ಲಿ 9 ಜನ ಮೃತರಾದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲುಘಟ್ಟದ ಬಳಿ ನಡೆದಿದೆ.

In a tragic accident 9 people died in Karwar

ರಾಷ್ಟ್ರೀಯ ಹೆದ್ದಾರಿ 63 ವೇಗವಾಗಿ ಸಾಗುತ್ತಿದ್ದ ಗ್ಸೈಲೋ ಕಾರು ಮತ್ತು ಲಾರಿಯ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತರೆಲ್ಲರೂ ಬೆಳಗಾವಿಯ ರಾಯಬಾಗ್ ಮೂಲದವರು ಎಂಬುದು ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಕಾರವಾರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+