ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಕನ್ನಡ: ಅರಬೈಲು ಘಟ್ಟದಲ್ಲಿ ಭೀಕರ ಅಪಘಾತ: 9 ಜನ ದುರ್ಮರಣ

|
Google Oneindia Kannada News

ಕಾರವಾರ, ಸೆಪ್ಟೆಂಬರ್ 13: ಲಾರಿ ಮತ್ತು ಕಾರಿನ ನಡುವೆ ನಡುವೆ ನಡೆದ ಭೀಕರ ಅಪಘಾತದಲ್ಲಿ 9 ಜನ ಮೃತರಾದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲುಘಟ್ಟದ ಬಳಿ ನಡೆದಿದೆ.

ಬಾಗಲಕೋಟೆ : ಭೀಕರ ಅಪಘಾತ, 6 ಸಾವುಬಾಗಲಕೋಟೆ : ಭೀಕರ ಅಪಘಾತ, 6 ಸಾವು

In a tragic accident 9 people died in Karwar

ರಾಷ್ಟ್ರೀಯ ಹೆದ್ದಾರಿ 63 ವೇಗವಾಗಿ ಸಾಗುತ್ತಿದ್ದ ಗ್ಸೈಲೋ ಕಾರು ಮತ್ತು ಲಾರಿಯ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತರೆಲ್ಲರೂ ಬೆಳಗಾವಿಯ ರಾಯಬಾಗ್ ಮೂಲದವರು ಎಂಬುದು ತಿಳಿದುಬಂದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಕಾರವಾರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

English summary
In a tragic accident 9 people died on Sep 13th. The incident took place in national highway 63 in Yellapur, Uttarakannada. All nine were from Gokak, sources said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X