ಪೊಲೀಸ್ ನೇಮಕಾತಿ ಮೌಖಿಕ ಸಂದರ್ಶನ ಫೆ. 26 ರಂದು
ಬೆಂಗಳೂರು, ಫೆ. 20: ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ನಾಗರಿಕ ಮತ್ತು ಸಶಸ್ತ್ರ ಮೀಸಲು ಪಡೆ ಸಬ್ ಇನ್ಸ್ ಪೆಕ್ಟರ್ ಅಭ್ಯರ್ಥಿಗಳಿಗೆ ಫೆ. 26 ರಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಸಿಐಡಿ ಕೇಂದ್ರ ಕಚೇರಿಯಲ್ಲಿ ಮೌಖಿಕ ಪರೀಕ್ಷೆ ನಡೆಸಲಾಗುವುದು.
ಜನವರಿ 11 ರಂದು ನಡೆದ ಲಿಖಿತ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ಆಧಾರದಲ್ಲಿ ಸಂದರ್ಶನ ನಡೆಯಲಿದೆ. ಆಯ್ಕೆ ಪಟ್ಟಿಯನ್ನು http://www.ksp.gov.in/. ವೆಬ್ ತಾಣದಲ್ಲಿ ನೋಡಬಹುದಾಗಿದೆ ಎಂದು ನೇಮಕಾತಿ ಮತ್ತು ತರಬೇತಿ ಎಡಿಜಿಪಿ ತಿಳಿಸಿದ್ದಾರೆ.[ಬೆಸ್ಕಾಂನಲ್ಲಿ 189 ಸಹಾಯಕ ಲೈನ್ಮೆನ್ ಹುದ್ದೆ ಖಾಲಿ]

ಅಭ್ಯರ್ಥಗಳು ತಮ್ಮ ಕರೆ ಪತ್ರವನ್ನು ವೆಬ್ ತಾಣದ ಮೂಲಕ ಡೌನ್ ಲೋಡ್ ಮಾಡಿಕೊಂಡು ಮೂಲ ದಾಖಲಾತಿಗಳೊಂದಿಗೆ ಸಿಐಡಿ ಕೇದ್ರ ಕಚೇರಿಗೆ ಹಾಜರಾಗಬೇಕು. ಗೈರಾದರೆ ಹೆಸರನ್ನು ಕೈ ಬಿಡಲಾಗುವುದು ಎಂದು ತಿಳಿಸಿದ್ದಾರೆ.[ಬೆಸ್ಕಾಂನಲ್ಲಿ 628 ಹುದ್ದೆಗಳು ಖಾಲಿ ಇವೆ ಅರ್ಜಿ ಹಾಕಿ]
ಅಪರ ಜಿಲ್ಲಾ ಸರ್ಕಾರಿ ವಕೀಲರ ನೇಮಕಕ್ಕೆ ಅರ್ಜಿ ಆಹ್ವಾನ
ಬೆಂಗಳೂರು ನಗರ ಜಿಲ್ಲೆಯ ಮೂರನೇ ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಿಂದ ಅರ್ಜಿ ಪಡೆಯಬಹುದು. 10 ವರ್ಷ ವಕೀಲ ವೃತ್ತಿ ನಡೆಸಿರುವ ಬಗೆಗಿನ ದಾಖಲೆ, ಜನ್ಮ ದಿನಾಂಕ ದಾಖಲೆ, 2 ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಲಗತ್ತಿಸಿ ಮಾರ್ಚ್ 30 ರೊಳಗೆ ಸಲ್ಲಿಸಬೇಕು.
ಜಿಲ್ಲಾಧಿಕಾರಿಗಳು, ಬೆಂಗಳೂರು ನಗರ ಜಿಲ್ಲೆ, ಕೆಂಪೇಗೌಡ ರಸ್ತೆ. ಬೆಂಗಳೂರು-9 ವಿಳಾಸಕ್ಕೆ ಎಲ್ಲ ದಾಖಲೆಗಳನ್ನು ದೃಢೀಕರಿಸಿ ನೀಡಬೇಕು ಎಂದು ಪ್ರಕಟಣೆ ತಿಳಿಸಿದೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications