ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುಮಾರಸ್ವಾಮಿಗೆ ಕೈ ಕೊಟ್ಟವರನ್ನು ಪಕ್ಷದಿಂದ ಹೊರ ದಬ್ಬಿದ ದೇವೇಗೌಡ

|
Google Oneindia Kannada News

Recommended Video

ಕುಮಾರಸ್ವಾಮಿಗೆ ಕೈ ಕೊಟ್ಟವರಿಗೆ ಬುದ್ಧಿ ಕಲಿಸಿದ ದೇವೇಗೌಡ್ರು | Oneindia Kannada

ಬೆಂಗಳೂರು, ಜುಲೈ 31: ಕುಮಾರಸ್ವಾಮಿಗೆ ಕೈಕೊಟ್ಟು ಮೈತ್ರಿ ಸರ್ಕಾರ ಪತನವಾಗುವಂತೆ ಮಾಡಿದ ಶಾಸಕರ ಗುಂಪಿನಲ್ಲಿದ್ದ ಮೂವರು ಜೆಡಿಎಸ್ ಶಾಸಕರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಅಸಮಾಧಾನಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹುಣಸೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದ ಎಚ್.ವಿಶ್ವನಾಥ್, ಮಹಾಲಕ್ಷ್ಮಿ ಲೇಔಟ್‌ನಿಂದ ಗೆದ್ದಿದ್ದ ಕೆ.ಗೋಪಾಲಯ್ಯ, ಕೆ.ಆರ್.ಪೇಟೆ ಕ್ಷೇತ್ರದಿಂದ ಗೆದ್ದಿದ್ದ ಕೆ.ಸಿ.ನಾರಾಯಣಗೌಡ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತ್ತು ಮಾಡಿ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರು ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್‌ನ 14 ಮಾಜಿ ಶಾಸಕರು ಉಚ್ಛಾಟನೆಕರ್ನಾಟಕ ಕಾಂಗ್ರೆಸ್‌ನ 14 ಮಾಜಿ ಶಾಸಕರು ಉಚ್ಛಾಟನೆ

ಈ ಮೂವರೂ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು ಎಂದು ಜೆಡಿಎಸ್‌ ತಮ್ಮ ಪ್ರಕಟಣೆಯಲ್ಲಿ ತಿಳಿಸಿದೆ. ಈ ಮೂವರನ್ನು ಈಗಾಗಲೇ ರಮೇಶ್ ಕುಮಾರ್ ಅವರು ಶಾಸಕರ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ.

JDS expelles three former MLAs for anti party activities

ಕಾಂಗ್ರೆಸ್ ಸಹ ಅತೃಪ್ತ ಶಾಸಕರ ಗುಂಪಿನಲ್ಲಿದ್ದ 14 ಕಾಂಗ್ರೆಸ್ ಶಾಸಕರನ್ನು ಪಕ್ಷದಿಂದ ಅಮಾನತ್ತು ಮಾಡಿದೆ. ಒಟ್ಟು 17 ಶಾಸಕರನ್ನು ಈ ಹಿಂದಿನ ಸ್ಪೀಕರ್ ರಮೇಶ್ ಕುಮಾರ್ ಅವರು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದರು. ಈಗ ಅವರೆಲ್ಲಾ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

English summary
JDS expelles three former MLAs for anti party activities. H Vishwanth, K Gopalaiah, KC Narayan Gowda has been expelled from the party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X