ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಕ್ಷ ಸಂಘಟಿಸಲು ಜೆಡಿಎಸ್‌ನಿಂದ ರಾಜ್ಯದಾದ್ಯಂತ ಪಾದಯಾತ್ರೆ

|
Google Oneindia Kannada News

Recommended Video

ಪಕ್ಷ ಸಂಘಟಿಸುವ ದೊಡ್ಡ ಗೌಡರ ಪ್ಲಾನ್ ನೋಡಿ ವಿರೋಧ ಪಕ್ಷಗಳು ಫುಲ್ ಟೆಕ್ಷನ್..! | Oneindia Kannada

ಬೆಂಗಳೂರು, ಜೂನ್ 24: ಲೋಕಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಜೆಡಿಎಸ್ ಪಕ್ಷವನ್ನು ಪುನರ್‌ ಸಂಘಟಿಸಲು ದೊಡ್ಡ ಯೋಜನೆಯೊಂದನ್ನು ಜೆಡಿಎಸ್ ಹಾಕಿಕೊಂಡಿದೆ.

ಆಗಸ್ಟ್‌ ತಿಂಗಳಲ್ಲಿ ಜೆಡಿಎಸ್ ಪಕ್ಷವು ರಾಜ್ಯದಾದ್ಯಂತ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. 2000 ಕಿ.ಮೀ ದೂರದ ಪಾದಯಾತ್ರೆ ಇದಾಗಿರಲಿದ್ದು, ಎರಡು ಹಂತದಲ್ಲಿ ಪಾದಯಾತ್ರೆ ನಡೆಯಲಿದೆ.

ಯಡಿಯೂರಪ್ಪ 10 ಪ್ರಶ್ನೆಗೆ ಕುಮಾರಸ್ವಾಮಿ ಖಡಕ್ ಉತ್ತರಗಳುಯಡಿಯೂರಪ್ಪ 10 ಪ್ರಶ್ನೆಗೆ ಕುಮಾರಸ್ವಾಮಿ ಖಡಕ್ ಉತ್ತರಗಳು

ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತ ಅವರು ಇತ್ತೀಚೆಗೆ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಭಾವಸ್ಪರ್ಷಿ, ತಲಸ್ಪರ್ಷಿ ಮತ್ತು ಬಹುಸ್ಪರ್ಷಿ ಎಂಬ ಮೂರು ಸೂತ್ರದ ಮೇಲೆ ಈ ಪಾದಯಾತ್ರೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

JDS will do padayatre in August to strengthen the party

ಶಂಕರ್, ನಾಗೇಶ್ ಗೆ ಖಾತೆ ಹಂಚಿದ ಮುಖ್ಯಮಂತ್ರಿ ಕುಮಾರಸ್ವಾಮಿ ಶಂಕರ್, ನಾಗೇಶ್ ಗೆ ಖಾತೆ ಹಂಚಿದ ಮುಖ್ಯಮಂತ್ರಿ ಕುಮಾರಸ್ವಾಮಿ

1989 ರಲ್ಲಿ ಸಹ ಪಕ್ಷ ಹೀಗೆಯೇ ನೆಲಕಚ್ಚಿತ್ತು, ಆದರೆ ಆಗಲೂ ದೇವೇಗೌಡ ಅವರು ಪಕ್ಷವನ್ನು ಪುನರ್‌ ಸಂಘಟಿಸಿದ್ದರು. ದೇವೇಗೌಡ ಅವರು ಯಾವಾಗ ಯಾವ ಪಾನ್ ಮುಂದೆ ಮಾಡುತ್ತಾರೋ ಗೊತ್ತಿಲ್ಲ, ಆದರೆ ಅದು ಎದುರಾಳಿಗಳನ್ನು ಗಲಿ-ಬಿಲಿ ಗೊಳಿಸುತ್ತದೆ ಎಂದು ಅವರು ಹೇಳಿದರು.

English summary
JDS party is planing to do Padayatre in August month to strengthen the party. JDS leader YSV Datta said this padyatre will be done in two phase.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X