ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾದಿಂದ ಕರ್ನಾಟಕಕ್ಕೆ ಬಸ್ ಸಂಚಾರ ಇಲ್ಲ

|
Google Oneindia Kannada News

ಬೆಂಗಳೂರು, ಜುಲೈ, 28: ಕರ್ನಾಟಕದಲ್ಲಿ ಕಳಸಾ ಬಂಡೂರಿ ಹೋರಾಟ ತೀವ್ರಗೊಂಡ ಹಿನ್ನೆಲೆಯಲ್ಲಿ ಗೋವಾದಿಂದ ಕರ್ನಾಟಕಕ್ಕೆ ಬರುತ್ತಿದ್ದ ಬಸ್ ಗಳ ಸಂಚಾರವನ್ನು ಬಂದ್ ಮಾಡಲಾಗಿದೆ.

ಎರಡು ರಾಜ್ಯಗಳ ನಡುವೆ ಗೊಂದಲ ಏರ್ಪಟ್ಟಿರುವ ಕಾರಣ ಗುರುವಾರದಿಂದ ಬಸ್ ಸಂಚಾರ ಬಂದ್ ಆಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಎರಡು ದಿನ ಕರ್ನಾಟಕಕ್ಕೆ ಬಸ್ ಸಂಚಾರ ನಿಲ್ಲಿಸಲಾಗಿದೆ ಎಂದು ಗೋವಾದ ಸಾರಿಗೆ ಸಚಿವ ಸುದಿನ್ ಧವಳೀಕರ್ ತಿಳಿಸಿದ್ದಾರೆ.[ಕಳಸಾ ಬಂಡೂರಿಗಾಗಿ ರಾಜ್ಯದಲ್ಲಿ ನಡೆದ ಬಂದ್‌ಗಳೆಷ್ಟು?]

Kalasa Banduri: Goa suspends bus services to Karnataka

ಗೋವಾ ಮತ್ತು ಕರ್ನಾಟಕದ ಕನಡುವೆ ಪ್ರತಿದಿನ ನೂರಾರು ಖಾಸಗಿ ಮತ್ತು ಸರ್ಕಾರಿ ಬಸ್ ಗಳು ಸಂಚರಿಸುತ್ತವೆ. ಗೊವಾ ಮತ್ತು ಕರ್ನಾಟಕ ಗಡಿ ಭಾಗದಲ್ಲಿ ರೈತರ ಹೋರಾಟ ತೀವ್ರ ಸ್ವರೂಪದಲ್ಲಿ ಇರುವ ಕಾರಣ ಸಂವಚಾರ ಬಂದ್ ಮಾಡಲಾಗಿದೆ.[ನ್ಯಾಯಾಧೀಕರಣದ ಮಧ್ಯಂತರ ತೀರ್ಪಿನಲ್ಲಿ ಏನಿದೆ?]

ಪರಿಸ್ಥಿತಿ ನಿಯಂತ್ರಣಕ್ಕೆ ಬರುವವವರೆಗೆ ಬಸ್ ಸಂಚಾರವನ್ನು ಸ್ಥಗಿತ ಮಾಡಲಾಗಿರುತ್ತದೆ ಎಂದು ಧವಳೀಕರ್ ತಿಳಿಸಿದ್ದಾರೆ. ಬೆಳಗಾಗವಿ, ಕಾರವಾರ, ಮತ್ತು ದಕ್ಷಿಣ ಕನ್ನಡದ ಜನರಿಗೆ ಈ ಸುದ್ದಿ ಪ್ರಮುಖವಾಗುತ್ತದೆ.

English summary
Goa on Thursday suspended bus services to Karnataka following an ongoing river dispute between the two states. Transport Minister Sudin Dhavalikar said the two-day suspension was issued as a "precautionary measure".
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X