ಕನಕ ಜಯಂತಿ ಮುಂದೂಡಿಕೆ, ಸರ್ಕಾರಿ ರಜೆ ಮುಂದುವರಿಕೆ, ಹೊಸ ದಿನಾಂಕ ಶೀಘ್ರ ಪ್ರಕಟ
ಬೆಂಗಳೂರು, ನವೆಂಬರ್ 26: ಇಂದು (ನವೆಂಬರ್ 26) ಕನಕಜಯಂತಿ, ಸರ್ಕಾರದ ವತಿಯಿಂದ ಕನಕ ಜಯಂತಿ ಆಚರಿಸಲು ಸಕಲ ಸಿದ್ಧತೆ ಪೂರ್ಣವಾಗಿತ್ತು. ಆದರೆ ಅಂಬರೀಶ್ ಹಾಗೂ ಜಾಫರ್ ಶರೀಫ್ ನಿಧನದಿಂದಾಗಿ ಕನಕ ಜಯಂತಿ ಮುಂದೂಡಲಾಗಿದೆ.
ರಾಜ್ಯದೆಲ್ಲಡೆ ಕನಕ ಜಯಂತಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಆದರೆ ಇಂದು ಇದ್ದ ಸರ್ಕಾರಿ ರಜೆಯನ್ನು ಹಾಗೆಯೇ ಮುಂದುವರೆಸಲಾಗಿದೆ. ಹಾಗಾಗಿ ಇಂದು ಎಲ್ಲ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಇರಲಿದೆ.
ಸರ್ಕಾರದ ವತಿಯಿಂದ ಆಚರಿಸುವ ಕನಕ ಜಯಂತಿ ಕಾರ್ಯಕ್ರಮದ ಹೊಸ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂಬರೀಶ್ ಮೃತಪಟ್ಟ ದಿನವೇ ಕುಮಾರಸ್ವಾಮಿ ಅವರು ರಾಜ್ಯದಾದ್ಯಂತ ಮೂರು ದಿನಗಳ ಶೋಕಾಚರಣೆ ಪ್ರಕಟಿಸಿದ್ದರು. ಆದ್ದರಿಂದ ಕನಕಜಯಂತಿ ಮುಂದೂಡುವುದು ಅನಿವಾರ್ಯವಾಗಿತ್ತು. ರಾಜಕೀಯ ಮುತ್ಸದಿ ಕೇಂದ್ರ ಮಾಜಿ ಸಚಿವ ಸಿ.ಕೆ.ಜಾಫರ್ ಶರೀಫ್ ಸಹ ಮೃತರಾದ ರಾಜ್ಯಕ್ಕೆ ಬಹು ದುಃಖದ ದಿನವಾಗಿ ಭಾನುವಾರ ಹಾಗೂ ಶನಿವಾರಗಳು ಪರಿಣಮಿಸಿದವು.
More From
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications