Get Updates
Get notified of breaking news, exclusive insights, and must-see stories!

ಕನಕಪುರ: ಕಿಲ್ಲರ್ ಕೆಎಸ್ಸಾರ್ಟಿಸಿಗೆ ಮೂವರು ಬಲಿ

ಬೆಂಗಳೂರು, ಆಗಸ್ಟ್ 25: ಗಣಪತಿ ಹಬ್ಬ ಆಚರಣೆಗಾಗಿ ಮೈಸೂರಿಗೆ ತೆರಳುತ್ತಿದ್ದ ಕುಟುಂಬವೊಂದರ ಮೂವರು ಕನಕಪುರ ರಸ್ತೆಯಲ್ಲಿ ದುರಂತ ಅಂತ್ಯಕಂಡಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ ಆರ್ ಟಿಸಿ) ಬಸ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Kanakapur Road : KSRTC kills three

ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಹಾಗೂ ಕಾರು ಚಾಲಕ ಮೃತಪಟ್ಟಿದ್ದರೆ, ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕನಕಪುರ ತಾಲೂಕಿನ ರಾಯರದೊಡ್ಡಿಗ್ರಾಮದ ಸಮೀಪ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಸಾತನೂರು ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+