ಕನ್ನಡ ನ್ಯೂಸ್ ಚಾನಲ್ 24ನೇ ವಾರದ ಬಾರ್ಕ್ ರೇಟಿಂಗ್..
ಬೆಂಗಳೂರು, ಜೂನ್ 17 : ಕರ್ನಾಟಕದ ಸುದ್ದಿವಾಹಿನಿಗಳ 24ನೇ ವಾರದ ಬಾರ್ಕ್ ರೇಟಿಂಗ್ ಬಿಡುಗಡೆಯಾಗಿದೆ. ಬಾರ್ಕ್ ನೀಡುವ ರೇಟಿಂಗ್ ಮೇಲೆ ಸುದ್ದಿವಾಹಿನಿಗಳ ಏರುಪೇರು ತಿಳಿಯಲಿದೆ. ಟಿಆರ್ಪಿ(Telivision rating point) ಬಿಡುಗಡೆಯಾಗಿದೆ. ಆ ಮೂಲಕ ಕರ್ನಾಟಕದಲ್ಲಿ ಸುದ್ದಿವಾಹಿನಿಗಳ ರೇಟಿಂಗ್ ಬಂದಿದ್ದು ಆಯಾ ಚಾನಲ್ ಗಳ ರೇಟಿಂಗ್ನಲ್ಲಿ ಏರಿಳಿತ ಆಗಿರುವುದು ಕಂಡುಬಂದಿದೆ.
ಕಳೆದ ವಾರದ ಬಾರ್ಕ್ ರೇಟಿಂಗ್ ಗಮಿಸಿದಾಗ ಏಷಿಯನೆಟ್ ಸುವರ್ಣ ನ್ಯೂಸ್ನಲ್ಲಿ ಏರಿಕೆಯಾಗಿದ್ದರೆ. ಪವರ್ ಟಿವಿ ಮತ್ತು ನ್ಯೂಸ್ 18ಕನ್ನಡದ ಟಿಆರ್ಪಿಯಲ್ಲಿಯೂ ಅಲ್ಪ ಏರಿಕೆ ಕಂಡು ಬಂದಿದ್ದು. ಉಳಿದ ಚಾನಲ್ಗಳ ಟಿಆರ್ಪಿ ಕುಸಿತವಾಗಿದೆ.
24ನೇ ವಾರದ ಬಾರ್ಕ್ ರಿಪೋರ್ಟ್ ವಿವರ ಇಲ್ಲಿದೆ. ( ಜೂನ್ 11 ರಿಂದ ಜೂನ್ 17)
1.ಟಿವಿ9 ಕನ್ನಡ -72.33
2.ಪಬ್ಲಿಕ್ ಟಿವಿ-37.54
3.ಏಷಿಯನ್ ನೆಟ್ ಸುವರ್ಣ ನ್ಯೂಸ್- 33.25
4.ನ್ಯೂಸ್ 18 ಕನ್ನಡ- 21.83
5.ನ್ಯೂಸ್ ಫಸ್ಟ್-18.98
6.ದಿಗ್ವಿಜಯ 24x7 ನ್ಯೂಸ್- 15.12
7.ಪವರ್ ಟಿವಿ- 9.78
8.ಟಿವಿ 5 ಕನ್ನಡ- 3.16
9.ಕಸ್ತೂರಿ ನ್ಯೂಸ್ - 2.42
10.ರಾಜ್ ನ್ಯೂಸ್ ಕನ್ನಡ- 2.23

23ನೇ ವಾರದ ಬಾರ್ಕ್ ರಿಪೋರ್ಟ್ ವಿವರ ಇಲ್ಲಿದೆ. ( ಜೂನ್ 4 ರಿಂದ ಜೂನ್ 10)
1.ಟಿವಿ9 ಕನ್ನಡ -75.22
2.ಪಬ್ಲಿಕ್ ಟಿವಿ-38.11
3.ಏಷಿಯನ್ ನೆಟ್ ಸುವರ್ಣ ನ್ಯೂಸ್- 31.87
4.ನ್ಯೂಸ್ 18 ಕನ್ನಡ- 21.33
5.ನ್ಯೂಸ್ ಫಸ್ಟ್-19.83
6.ದಿಗ್ವಿಜಯ 24x7 ನ್ಯೂಸ್- 15.93
7.ಪವರ್ ಟಿವಿ- 9.29
8.ಟಿವಿ 5 ಕನ್ನಡ- 3.33
9.ಕಸ್ತೂರಿ ನ್ಯೂಸ್ - 2.62
10.ರಾಜ್ ನ್ಯೂಸ್ ಕನ್ನಡ- 2.36

ಕಳೆದ 22ನೇ ವಾರದ ಟಿಆರ್ಪಿ ರೇಟಿಂಗ್ ವಿವರ (ಮೇ 26ರಿಂದ ಜೂನ್ 3)
1.ಟಿವಿ9 ಕನ್ನಡ -74.62
2.ಪಬ್ಲಿಕ್ ಟಿವಿ-37.64
3.ಏಷಿಯನ್ ನೆಟ್ ಸುವರ್ಣ ನ್ಯೂಸ್- 31.55
4.ನ್ಯೂಸ್ 18 ಕನ್ನಡ- 20.80
5.ನ್ಯೂಸ್ ಫಸ್ಟ್-19.72
6.ದಿಗ್ವಿಜಯ 24x7 ನ್ಯೂಸ್- 16.09
7.ಪವರ್ ಟಿವಿ- 8.42
8.ಟಿವಿ 5 ಕನ್ನಡ- 3.49
9.ಕಸ್ತೂರಿ ನ್ಯೂಸ್ - 2.45
10.ರಾಜ್ ನ್ಯೂಸ್ ಕನ್ನಡ- 2.45
BARC ಸಂಸ್ಥೆಯು ಪ್ರತಿವಾರಕ್ಕೊಮ್ಮೆ ರೇಟಿಂಗ್ ಅನ್ನು ಬಿಡುಗಡೆ ಮಾಡಲಿದೆ. ಈ ರೇಟಿಂಗ್ ಆಧಾರವಾಗಿ ಚಾನಲ್ ಗಳು ತಮ್ಮ ಅಸ್ತಿತ್ವ ವನ್ನು ಬಿಂಬಿಸಿಕೊಳ್ಳುತ್ತಿವೆ. ಬಾರ್ಕ್ ಸದ್ಯ ರೇಟಿಂಗ್ ನೀಡುತ್ತಿದ್ದು ಕರ್ನಾಟಕದ ಜನಪ್ರಿಯ ನ್ಯೂಸ್ ಚಾನಲ್ ಯಾವುದು. ಆ ನ್ಯೂಸ್ ಚಾನಲ್ನ ರೇಟಿಂಗ್ ಎಷ್ಟು ಎಂಬುದು ತಿಳಿಯಲಿದೆ. ಸುದ್ದಿಯ ಆಧಾರದಲ್ಲಿ ಕೆಲವೊಂದು ಚಾನಲ್ ಗ್ರೋಥ್ ಏರುಮುಖವಾಗಿರುತ್ತದೆ.
ಇನ್ನು ಬಿನ್ಯೂಸ್(ಬಿಟಿವಿ) ಮತ್ತು ಪ್ರಜಾಟಿವಿಗಳು ಬಾರ್ಕ್ನಲ್ಲಿ ಇಲ್ಲದ ಕಾರಣ ಈ ಎರಡು ಚಾನಲ್ಗಳ ರೇಟಿಂಗ್ ಅಧಿಕೃತವಾಗಿ ಲಭ್ಯವಾಗಿಲ್ಲ.
Recommended Video
-
Horoscope March 6: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಒಳಿತು, ಪ್ರೇಮಿಗಳಿಗೆ ಕಾದಿವೆ ಮಧುರ ಕ್ಷಣ, ದಿನ ಭವಿಷ್ಯ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
ಮಾರ್ಚ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru-Hyderabad ಬುಲೆಟ್ ಟ್ರೈನ್: ಕೇವಲ 2 ಗಂಟೆ ಪ್ರಯಾಣ, 626 ಕಿಮೀ ಉದ್ದದ ಹಾದಿಯಲ್ಲಿ 12 ನಿಲ್ದಾಣಗಳು -
Karnataka Weather: ರಾಜ್ಯದಲ್ಲಿ ಏರುತ್ತಿದೆ ಬಿಸಿಲಿನ ಝಳ; ಬೆಂಗಳೂರಿನ ತಾಪಮಾನ 34 ಡಿಗ್ರಿಗೆ ಏರಿಕೆ -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ












Click it and Unblock the Notifications