ಕರ್ನಾಟಕ: ಇಂದು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ
ಬೆಂಗಳೂರು, ಜೂನ್ 18: ಕೊರೊನಾ ಸೋಂಕಿನ ಆತಂಕದ ಬೆನ್ನಲ್ಲೇ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಸಿದ್ಧರಿದ್ದಾರೆ. ಇಂದು ಪರೀಕ್ಷೆ ಬರೆಯಲಿದ್ದಾರೆ. ಮಾರ್ಚ್ನಲ್ಲಿ ನಡೆಯಬೇಕಿದ್ದ ಇಂಗ್ಲಿಷ್ ಪರೀಕ್ಷೆಯನ್ನು ಕೊವಿಡ್-19 ರೋಗದಿಂದಾಗಿ ಮುಂದೂಡಲ್ಪಟ್ಟಿತ್ತು.
ಸುಮಾರು 1116ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು , ವಿದ್ಯಾರ್ಥಿಗಳ ಸುರಕ್ಷತೆಗಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಾಸ್ಕ್ಕಡ್ಡಾಯವಾಗಿದ್ದು , ಪರೀಕ್ಷಾ ಕೇಂದ್ರದ ಹೊರಗೆ ಕೂಡ ಗುಂಪು ಸೇರದಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ.
ಪರೀಕ್ಷೆ ನಡೆಸುವ ಬಗ್ಗೆ ಬೇಕು-ಬೇಡಗಳ ಚರ್ಚೆ ನಡೆಯುತ್ತಲೇ ಇದೆ. ಸುಮಾರು 5.95 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಹೊರ ಜಿಲ್ಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 678 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ.

ಸೋಂಕು ಹೆಚ್ಚಾಗಿರುವ ಬಳ್ಳಾರಿ, ಗುಲ್ಬರ್ಗ, ರಾಯಚೂರು, ಉಡುಪಿ ಸೇರಿದಂತೆ ಇತರೆಡೆ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ. ಕೆಲ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದು, ತಾಂತ್ರಿಕ ಕಾರಣದಿಂದಾಗಿ ಕೇಂದ್ರ ಬದಲಾವಣೆಯಾಗದಿದ್ದ ಪಕ್ಷದಲ್ಲಿ ಅಥವಾ ಹೋಗಲು ಸಾಧ್ಯವಾಗದಿದ್ದರೆ ಅಂತಹ ವಿದ್ಯಾರ್ಥಿಗಳು ಮೂಲ ಕೇಂದ್ರಗಳಿಗೆ ಹೋಗಿ ಪರೀಕ್ಷೆ ಬರೆಯಬಹುದಾಗಿದೆ ಎಂದು ತಿಳಿಸಲಾಗಿದೆ.
ಎಲ್ಲ ಕೊಠಡಿಗಳನ್ನು ಈಗಾಗಲೇ ಸ್ಯಾನಿಟೈಸರ್ ಮಾಡಲಾಗಿದೆ. ವಿದ್ಯಾರ್ಥಿಗಳು ಥರ್ಮಲ್ ಸ್ಕ್ಯಾನಿಂಗ್ ತಪಾಸಣೆಗಾಗಿ ಆಶಾ ಕಾರ್ಯಕರ್ತೆಯರನ್ನು ಮತ್ತು ನರ್ಸ್ಗಳನ್ನು ನೇಮಿಸಲಾಗಿದೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
NWKRTC ನೇಮಕಾತಿ: ಏಪ್ರಿಲ್ನಲ್ಲಿ ವಿವಿಧ ಹುದ್ದೆಗಳ ಪರೀಕ್ಷೆ, ವೇಳಾಪಟ್ಟಿ ಪ್ರಕಟಿಸಿದ ಕೆಇಎ, ಪ್ರವೇಶ ಪತ್ರದ ಅಪ್ಡೇಟ್ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications