ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಫಸ್ಟ್, ಉಳಿದ ಜಿಲ್ಲೆಗಳ ಕಥೆಯೇನು?
ಬೆಂಗಳೂರು, ಜುಲೈ 14: 2020ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಕೊರೊನಾ ಬಿಕ್ಕಟ್ಟಿನ ನಡುವೆಯೇ ಪರೀಕ್ಷೆ ಬರೆದಿದ್ದ ದ್ವಿತೀಯ ಪಿಯು ಫಲಿತಾಂಶದಲ್ಲಿ ಬಹಳ ವ್ಯತ್ಯಾಸವೇನು ಆಗಿಲ್ಲ ಎನ್ನುವುದು ಗಮನಾರ್ಹ.
Recommended Video
ಸಂಪ್ರದಾಯದಂತೆ ಈ ಬಾರಿಯೂ ಹೆಣ್ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಈ ವರ್ಷ ಶೇಕಡಾ 69.20ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದು, ಶೇಕಡಾ 68.24 ರಷ್ಟು ಬಾಲಕಿಯರು ಉತ್ತೀರ್ಣರಾದರೆ, ಶೇ. 55.29 ಬಾಲಕರು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ ಮೊದಲ ಸ್ಥಾನದಲ್ಲಿದ್ದ ಉಡುಪಿ ಈ ವರ್ಷವೂ ಮೊದಲ ಸ್ಥಾನ ಪಡೆದುಕೊಂಡಿದೆ. ವಿಜಯಪುರ ಕೊನೆಯ ಕೊನೆಯ ಸ್ಥಾನಕ್ಕೆ ಕುಸಿದಿದೆ.
ಕಲಾ ವಿಭಾಗದಲ್ಲಿ ಶೇಕಡಾ 41.27ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದರೆ, ವಿಜ್ಞಾನ ವಿಭಾಗದಲ್ಲಿ ಶೇಕಡಾ 76.02ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇಕಡಾ 65.53ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ವರ್ಷ ಯಾವ ಜಿಲ್ಲೆ ಎಷ್ಟನೇ ಸ್ಥಾನ ಪಡೆದುಕೊಂಡಿದೆ ಎಂಬ ವಿವರ ಇಲ್ಲಿದೆ. ಮುಂದೆ ಓದಿ...

ಮೊದಲ ಸ್ಥಾನದಲ್ಲಿ ಉಡುಪಿ
- ಕಳೆದ ವರ್ಷ ಮೊದಲ ಸ್ಥಾನದಲ್ಲಿದ್ದ ಉಡುಪಿ ಜಿಲ್ಲೆ ಈ ವರ್ಷವೂ ಪ್ರಥಮ ಸ್ಥಾನದಲ್ಲಿ ಮುಂದುವರಿದೆ. ಈ ವರ್ಷ ಉಡುಪಿ ಜಿಲ್ಲೆ 90.71ರಷ್ಟು ಫಲಿತಾಂಶ ಪಡೆದಿದೆ. ಕಳೆದ ವರ್ಷ ಉಡುಪಿ ಜಿಲ್ಲೆ 92.20% ರಷ್ಟು ಫಲಿತಾಂಶ ಪಡೆದಿತ್ತು.
- ಶೇಕಡಾ 90.71 ರಷ್ಟು ಫಲಿತಾಂಶ ಪಡೆದಿರುವ ದಕ್ಷಿಣ ಕನ್ನಡ ಜಿಲ್ಲೆ ಈ ವರ್ಷ ಎರಡನೇ ಸ್ಥಾನ ಪಡೆದುಕೊಂಡಿದೆ.
- 81.53ರಷ್ಟು ಫಲಿತಾಂಶ ಹೊಂದಿರುವ ಕೊಡಗು ಮೂರನೇ ಸ್ಥಾನ ಪಡೆದುಕೊಂಡಿದೆ.
- 80.97 ರಷ್ಟು ಫಲಿತಾಂಶ ಪಡೆದಿರುವ ಉತ್ತರ ಕನ್ನಡ ಜಿಲ್ಲೆ ನಾಲ್ಕನೇ ಸ್ಥಾನದಲ್ಲಿದೆ.

ಐದನೇ ಸ್ಥಾನದಲ್ಲಿ ಚಿಕ್ಕಮಗಳೂರು
5 ಚಿಕ್ಕಮಗಳೂರು 79.11%
6 ಬೆಂಗಳೂರು ದಕ್ಷಿಣ 77.56%
7 ಬೆಂಗಳೂರು ಉತ್ತರ 75.54%
8 ಬಾಗಲಕೋಟೆ 74.59%
9 ಚಿಕ್ಕಬಳ್ಳಾಪುರ 73.74%
10 ಶಿವಮೊಗ್ಗ 72.19%
11 ಹಾಸನ 70.18
12 ಚಾಮರಾಜನಗರ 69.29%
13 ಬೆಂಗಳೂರು ಗ್ರಾಮಾಂತರ 69.02%

ಹದಿನೈದನೇ ಸ್ಥಾನದಲ್ಲಿ ಮೈಸೂರು
14 ಹಾವೇರಿ 68.01%
15 ಮೈಸೂರು 67.98%
16 ಕೋಲಾರ 67.42%
17 ಧಾರವಾಡ 67.31%
18 ಬೀದರ್ 64.61%
19 ದಾವಣಗೆರೆ 64.09%
20 ಚಿಕ್ಕೋಡಿ 63.88%
21 ಮಂಡ್ಯ 63.82%
22 ಗದಗ 63%

ಕೊನೆಯ ಸ್ಥಾನದಲ್ಲಿ ವಿಜಯಪುರ
23 ತುಮಕೂರು 62.26%
24 ಬಳ್ಳಾರಿ 62.02%
25 ರಾಮನಗರ 60.96%
26 ಕೊಪ್ಪಳ 60.09%
27 ಬೆಳಗಾವಿ 59.7%
28 ಯಾದಗಿರಿ 58.38%
29 ಕಲಬುರಗಿ 58.27%
30 ಚಿತ್ರದುರ್ಗ 56.8%
31 ರಾಯಚೂರು 56.22%
32 ವಿಜಯಪುರ 54.22
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications