ಕರ್ನಾಟಕದ 17 ಕಡೆಗಳಲ್ಲಿ ಏಕಕಾಲದಲ್ಲಿ ಎಸಿಬಿ ದಾಳಿ
ಬೆಂಗಳೂರು, ಡಿಸೆಂಬರ್ 28: ಬೆಂಗಳೂರು, ಚಿಂತಾಮಣಿ ಸೇರಿದಂತೆ 17 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ(ಭ್ರಷ್ಟಾಚಾರ ನಿಗ್ರಹ ದಳ) ಪೊಲೀಸರು ದಾಳಿ ನಡೆಸಿದ್ದಾರೆ.
ಐವರು ಸರ್ಕಾರಿ ಅಧಿಕಾರಿಗಳಿಗೆ ಸೇರಿದ 17 ಕಡೆ ದಾಳಿ ನಾಡೆಯುತ್ತಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಬೆಂಗಳೂರು, ಚಿಂತಾಮಣಿ, ಹುಣಸೂರು, ಮೈಸೂರು, ಉಡಪಿ, ದಾವಣಗೆರೆ, ಚಿಕ್ಕಮಗಳೂರು, ಮಂಗಳೂರು ಮತ್ತು ಕಾರವಾರಗಳಲ್ಲಿ ಎಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿಯ ನಂತರ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.












Click it and Unblock the Notifications