ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕರ್ನಾಟಕದ 17 ಕಡೆಗಳಲ್ಲಿ ಏಕಕಾಲದಲ್ಲಿ ಎಸಿಬಿ ದಾಳಿ
ಬೆಂಗಳೂರು, ಡಿಸೆಂಬರ್ 28: ಬೆಂಗಳೂರು, ಚಿಂತಾಮಣಿ ಸೇರಿದಂತೆ 17 ಕಡೆಗಳಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ(ಭ್ರಷ್ಟಾಚಾರ ನಿಗ್ರಹ ದಳ) ಪೊಲೀಸರು ದಾಳಿ ನಡೆಸಿದ್ದಾರೆ.
ಐವರು ಸರ್ಕಾರಿ ಅಧಿಕಾರಿಗಳಿಗೆ ಸೇರಿದ 17 ಕಡೆ ದಾಳಿ ನಾಡೆಯುತ್ತಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಕನಕಪುರ : 250 ಕೋಟಿ ಆಸ್ತಿಯ ಹಾಸ್ಟೆಲ್ ವಾರ್ಡನ್ ಅಮಾನತು!
ಬೆಂಗಳೂರು, ಚಿಂತಾಮಣಿ, ಹುಣಸೂರು, ಮೈಸೂರು, ಉಡಪಿ, ದಾವಣಗೆರೆ, ಚಿಕ್ಕಮಗಳೂರು, ಮಂಗಳೂರು ಮತ್ತು ಕಾರವಾರಗಳಲ್ಲಿ ಎಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿಯ ನಂತರ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
Comments
English summary
Karnataka ACB teams are conducting raids at 17 locations corresponding to 5 Govt officials. Search is on at Bengaluru,Chintamani,Mysuru,Hunsur, Udupi, Davanagere, Chikkamagaluru, Mangaluru and Karwar
Story first published: Friday, December 28, 2018, 8:54 [IST]