ಕರ್ನಾಟಕ ಚುನಾವಣೆ: ರಾಹುಲ್ ಗಾಂಧಿ ಇಂದು ಬೆಂಗಳೂರಿಗೆ

Recommended Video

      ಕರ್ನಾಟಕ ಚುನಾವಣೆ ಹಿನ್ನೆಲೆ ನಮ್ಮ ಬೆಂಗಳೂರಿಗೆ ಬರಲಿದ್ದಾರೆ ರಾಹುಲ್ ಗಾಂಧಿ | Oneindia kannada

      ಬೆಂಗಳೂರು, ಏಪ್ರಿಲ್ 07: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ಕರ್ನಾಟಕ ಜನಾಶೀರ್ವಾದ ಯಾತ್ರೆಯ ಆರನೇ ಭಾಗವಾಗಿ ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

      ಎರಡು ದಿನಗಳ ಕಾಲ ಪ್ರಚಾರ ಸಭೆಯಲ್ಲಿ ಭಾಗಿಯಾಗುವ ರಾಹುಲ್ ಗಾಂಧಿ, ಬೆಂಗಳೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಮುಳಬಾಗಿಲಿನ ಕುದುಮಲೈ ಗಣೇಶ ದೇವಾಲಯಕ್ಕೆ ಭೇಟಿ ನೀಡುವ ಮೂಲಕ ಅವರು ತಮ್ಮ ಜನಾಶೀರ್ವಾದ ಯಾತ್ರೆ ಆರಂಭಿಸಲಿದ್ದಾರೆ.

      Karnataka assembly elections 2018: Rahul Gandhi to visit Karnataka today

      ಈಗಾಗಲೇ ಉತ್ತರ ಕರ್ನಾಟಕ, ಮೈಸೂರು, ಮಲೆನಾಡು, ಮಧ್ಯಕರ್ನಾಟಕ ಭಾಗಗಳಲ್ಲಿ ಪ್ರಚಾರ ನಡೆಸಿರುವ ರಾಹುಲ್ ಗಾಂಧಿ, ರಾಜ್ಯದ ರಾಜಧಾನಿ ಬಾಗದಲ್ಲಿ ಎರಡು ದಿನಗಳ ಕಾಲ ಪ್ರಚಾರ ಕಾರ್ಯ ನಡೆಸಲಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+