6 ಗಂಟೆ ಹೊತ್ತಿಗೆ ರಾಜ್ಯದ ಒಟ್ಟು ಶೇಕಡವಾರು ಮತದಾನ ಪ್ರಮಾಣ 70%
ಬೆಂಗಳೂರು, ಮೇ 12: ಕರ್ನಾಟಕ ವಿಧಾನಸಭಾ ಚುನಾವಣೆಗೆ ಈಗಾಗಲೇ ಮತದಾನ ಆರಂಭವಾಗಿದ್ದು, ಇಡೀ ದೇಶವೂ ಕರ್ನಾಟಕದತ್ತ ಕುತೂಹಲದ ಕಣ್ಣಿಂದ ನೋಡುತ್ತಿದೆ.
ರಾಜ್ಯದ 15ನೇ ವಿಧಾನಸಭಾ ಚುನಾವಣೆಗೆ ವಿವಿಧ ಜಿಲ್ಲೆಗಳಲ್ಲಿ ಮತದಾನ ಪ್ರಾರಂಭಗೊಂಡಿದೆ. ಜನರು ಉತ್ಸಾಹದಿಂದ ಮತದಾನ ಮಾಡಲು ಸಾಲುಗಟ್ಟಿ ನಿಂತಿದ್ದಾರೆ. ಮುಂದಿನ ಐದು ವರ್ಷಗಳ ಕಾಲ ರಾಜ್ಯದ ಆಡಳಿತ ಯಾರು ನಡೆಸಬೇಕು ಎಂದು ನಿರ್ಣಯಿಸುವ ಕಾಲ ಪ್ರಾರಂಭವಾಗಿದೆ
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಇಂದು(ಮೇ 12) ಬೆಳಗ್ಗೆ 7 ಗಂಟೆಯಿಂದ ಸಂಜೆ 6ಗಂಟೆವರೆಗೂ ಮತದಾನ ನಡೆಯಲಿದೆ. ಮತದಾನಕ್ಕೆ ಸಂಬಂಧಿಸಿದ ಕ್ಷ ಕ್ಷಣದ ಮಾಹಿತಿಯನ್ನು ಒನ್ ಇಂಡಿಯಾ ನೀಡಲಿದೆ.
In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು

ಒಟ್ಟು 224 ವಿಧಾನಸಭಾ ಕ್ಷೇತ್ರಗಳಲ್ಲಿ 222 ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ. ಬೆಂಗಳೂರಿನ ಜಯನಗರದ ಬಿಜೆಪಿ ಅಭ್ಯರ್ಥಿ ವಿಜಯ್ ಕುಮಾರ್ ಅವರ ನಿಧನದಿಂದಾಗಿ ತೆರವಾಗಿರುವ ಕ್ಷೇತ್ರ ಮತ್ತು ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ 9000 ಕ್ಕೂ ಅಧಿಕ ನಕಲಿ ವೋಟರ್ ಐಡಿಗಳು ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣೆ ಮುಂದೂಡಲ್ಪಟ್ಟಿರುವುದರಿಂದ 2 ಕ್ಷೇತ್ರಗಳಲ್ಲಿ ಇಂದು ಚುನಾವಣೆ ನಡೆಯುತ್ತಿಲ್ಲ. ಮೇ 15ರಂದು ಬಹು ನಿರೀಕ್ಷಿತ ಕರ್ನಾಟಕ ಚುನಾವಣಾ ಕದನದ ಫಲಿತಾಂಶ ಹೊರ ಬೀಳಲಿದೆ.
Right before her wedding, a bride casts her vote at polling booth number. 131 in Madikeri. #KarnatakaElections2018 pic.twitter.com/UsoxftlFDS
— ANI (@ANI) May 12, 2018
ಬಳ್ಳಾರಿಯಲ್ಲಿ ಮತ ಚಲಾಯಿಸಿದ ಬಿಜೆಪಿ ಅಭ್ಯರ್ಥಿ, ಶ್ರೀರಾಮುಲು ತಾಯಿ @BJP4Karnataka | @sriramulubjp | #KarnatakaElections2018| #KarnatakaPolling https://t.co/df531Q3XaX
— Oneindia Kannada (@OneindiaKannada) May 12, 2018
ಮೈಸೂ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮತದಾನ. ಅಗ್ರಹಾರದ ಶ್ರೀಕಾಂತ ಮಹಿಳಾ ಪದವಿ ಪೂರ್ವ ಕಾಲೇಜಿಗೆ ಆಗಮಿಸಿ ಮತದಾನ ಮಾಡಿದ ಪ್ರಮೋದಾದೇವಿ.
— Oneindia Kannada (@OneindiaKannada) May 12, 2018
#KarnatakaElections2018 pic.twitter.com/xDD3GZz1Dd
ಮೈಸೂರು ಜಿಲ್ಲೆಯಾದ್ಯಂತ 11ಗಂಟೆ ವೇಳೆಗೆ ಶೇ.19.43%.
— Oneindia Kannada (@OneindiaKannada) May 12, 2018
ಪಿರಿಯಾಪಟ್ಟಣ ಕ್ಷೇತ್ರ - 28.00
ಕೃಷ್ಣರಾಜನಗರ - 22.15
ಹುಣಸೂರು - 19.63
ಹೆಚ್ಡಿಕೋಟೆ - 22.50
ನಂಜನಗೂಡು - 16.45
ಚಾಮುಂಡೇಶ್ವರಿ - 20.78
ಕೃಷ್ಣರಾಜ - 19.80
ಚಾಮರಾಜ - 6.54
ನರಸಿಂಹರಾಜ - 13.22
ವರುಣಾ - 23.74
ಟಿ.ನರಸೀಪುರ - 20.94 #KarnatakaElections2018 pic.twitter.com/8S6Di68LXL
A differently abled person arrives to vote at a polling booth in Badami #KarnatakaElections2018 pic.twitter.com/Kcz8KAKZ55
— ANI (@ANI) May 12, 2018
Sri Sri Ravishankar casts his vote at a polling booth in Kanakapura. #KarnatakaElections2018 pic.twitter.com/0hhrSqaZ0J
— ANI (@ANI) May 12, 2018
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್













Click it and Unblock the Notifications