Karnataka Election 2023 Live: 'ಕನಕಪುರ ಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್ ನಡುವೆ ಫೈಟ್ ಕಾಣಿಸುತ್ತಿಲ್ಲ' ಆರ್ ಅಶೋಕ್
'ಬಂಡೆ' ಎಂದೇ ಫೇಮಸ್ ಆಗಿರುವ ಡಿಕೆ ಬ್ರದರ್ಸ್ ವಿರುದ್ಧ ಬಿಜೆಪಿ ರಣತಂತ್ರ ರೂಪಿಸಿದೆ. ಅಶೋಕ್ ಮುಂದಾಳತ್ವದಲ್ಲೇ ಕನಕಪುರ ಕೋಟೆ ಗೆಲ್ಲಲು ಬಿಜೆಪಿ ಸಿದ್ಧವಾಗಿದೆ. ಆದರೆ ಕಾಂಗ್ರೆಸ್ ಭದ್ರಕೋಟೆ ಛಿದ್ರಗೊಳಿಸಲು ಕಮಲ ಪಾಳಯ ಸಕ್ಸಸ್ ಆಗುತ್ತಾ? ಡಿ.ಕೆ. ಶಿವಕುಮಾರ್ ವಿರುದ್ಧ ಬಿಜೆಪಿ ಹೆಣೆದಿರುವ ರಣತಂತ್ರ ವರ್ಕೌಟ್ ಆಗುತ್ತಾ? ಎಂಬ ಕುತೂಹಲ ಇಡೀ ರಾಜ್ಯವನ್ನು ಕಾಡುತ್ತಿದೆ. ಮತ್ತೊಂದು ಕಡೆ ಇಂದು ಸ್ವತಃ ಡಿ.ಕೆ. ಶಿವಕುಮಾರ್ ಊರಿಗೂ ಲಗ್ಗೆ ಇಟ್ಟು ಪ್ರಚಾರ ಮಾಡಿ ಬಂದಿದ್ದಾರೆ ಆರ್. ಅಶೋಕ್. ಆದರೆ ಇದೇ ಸಂದರ್ಭದಲ್ಲಿ ಗಂಭೀರ ಆರೋಪ ಒಂದನ್ನ ಅಶೋಕ್ ಮಾಡಿದ್ದಾರೆ.
ಕನಕಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಫೈಟ್ ಕಾಣಿಸುತ್ತಿಲ್ಲ ಎಂದು ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ಇದು ಒಳ ಒಪ್ಪಂದವೋ ಅಥವಾ ಹೊರ ಒಪ್ಪಂದವೋ ಗೊತ್ತಿಲ್ಲ ಎಂದು ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರನ್ನು ಕೆಣಕಿದ್ದಾರೆ. ಡಿಕೆಶಿಗೆ ಫೈಟ್ ಕೊಡೋದು ಆರ್. ಅಶೋಕ್ ಮಾತ್ರ ಎಂಬುದು ಜನರಿಗೂ ಅನ್ನಿಸಿದೆ. ಡಿ.ಕೆ.ಶಿವಕುಮಾರ್ ಹುಟ್ಟೂರಿನಲ್ಲೂ ನನಗೆ ಭರ್ಜರಿ ಸ್ವಾಗತ ಸಿಕ್ಕಿದೆ ಎಂದು ಕಾಂಗ್ರೆಸ್ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ.
ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದ ಚುನಾವಣೆ ನಡೆಯಲಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ದಿನಾಂಕ ಏಪ್ರಿಲ್ 20ಕ್ಕೆ ಕೊನೆಗೊಂಡಿದೆ. ಏಪ್ರಿಲ್ 21ಕ್ಕೆ ನಾಮ ಪತ್ರ ಪರಿಶೀಲನೆ ಕೂಡ ಮುಗಿದಿದೆ. ಏಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ. ಇನ್ನು ಮೇ 10 ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಶನಿವಾರ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಮೇ 15 ರೊಳಗೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.

ಪ್ರತಿದಿನ ಈ ಲೈವ್ ಪುಟ್ ಅಪ್ಡೇಟ್ ಆಗಲಿದೆ. ನಿಮ್ಮ ಕ್ಷೇತ್ರದ ಚಿತ್ರಣ, ನಾಯಕರ ಮಾತಿನ ಜಟಾಪಟಿ, ಟಿಕೆಟ್ ಘೋಷಣೆ, ಪಕ್ಷಗಳ ಪ್ರಣಾಳಿಕೆ ಸೇರಿದಂತೆ ಚುನಾವಣಾ ಸಂಪೂರ್ಣ ಚಿತ್ರಣಕ್ಕಾಗಿ ಈ ಪುಟವನ್ನು ಕ್ಲಿಕ್ ಮಾಡಿ, ಬುಕ್ ಮಾರ್ಕ್ ಮಾಡಿ ಇಟ್ಟುಕೊಳ್ಳಿ...ಮತದಾನದ ದಿನ ತಪ್ಪದೇ ನಿಮ್ಮ ಹಕ್ಕು ಚಲಾವಣೆ ಮಾಡಿ....
ಬಿಜೆಪಿ ನಂದಿನಿಯನ್ನು ನಾಶ ಮಾಡಲು ಹೊರಟಿದೆ-ಪ್ರಿಯಾಂಕ ಗಾಂಧಿ
ಕನಕಪುರ: 'ಕೈ-ತೆನೆಯ ನಡುವೆ ಫೈಟ್ ಕಾಣಿಸುತ್ತಿಲ್ಲ' ಆರ್ ಅಶೋಕ್
ಕೂಡಲಸಂಗಮ: ಬಸವ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಹುಲ್ ಗಾಂಧಿ
ಏನು ಕೆಲಸ ಮಾಡಿದ್ದೀರಿ ಎಂದಿದ್ದಕ್ಕೆ ಯುವಕನಿಗೆ ಕಪಾಳಮೋಕ್ಷ ಮಾಡಿದ ಎಂಬಿ ಪಾಟೀಲ್
'ಸಮಾಜದ ಆತ್ಮವನ್ನು ಕದಡುವ ಕೆಲಸ' ಸಿದ್ದು ವಿರುದ್ದ ಸಿಎಂ ಕಿಡಿ
ಸವದಿಗೆ ಸೀಟ್ ಕೊಟ್ಟಿಲ್ಲ, ರಮ್ಯಾಗೆ ಎಲ್ಲಿಂದ ಕೊಡೋಣ? ಆರ್ ಅಶೋಕ್ ಟಾಂಗ್
ಬೆಂಗಳೂರಿನ ಯಲಹಂಕದಲ್ಲಿ ಸಿಎಂ ಬೊಮ್ಮಾಯಿ ರೋಡ್ ಶೋ
ಸೋಮಣ್ಣ ಎದುರು ಸಿದ್ದು ಪರ ಘೋಷಣೆ ಕೂಗಿದ ಕಾರ್ಯಕರ್ತರು
ಚಂಡಿಕಾ ಯಾಗದಲ್ಲಿ ಭಾಗವಹಿಸಲಿರುವ ಡಿಕೆ ಶಿವಕುಮಾರ್
ಭ್ರಷ್ಟ ಸಿಎಂ ಹೇಳಿಕೆಗೆ ಸಿದ್ದರಾಮಯ್ಯ ಸ್ಪಷ್ಟನೆ
'ರಾಗಿ ಕಳ್ಳ' ಎಂದಿದ್ದ ಹೆಚ್ ಡಿ ರೇವಣ್ಣಗೆ ಶಿವಲಿಂಗೇಗೌಡ ತಿರುಗೇಟು
'ಧರ್ಮ ಒಡೆಯಲು ಕಾಂಗ್ರೆಸ್ ಪ್ರಯತ್ನ' ಶಂಕರ್ ಪಾಟೀಲ್ ಮುನೇನಕೊಪ್ಪ
ಸಿದ್ದರಾಮಯ್ಯ ಪ್ರಚಾರದ ಬಗ್ಗೆ ವಿ ಸೋಮಣ್ಣ ಹೇಳಿದ್ದೇನು?
ಮೈಸೂರಿನಲ್ಲಿ ಸಿದ್ದರಾಮಯ್ಯ ಹೇಳಿಕೆ
ವರುಣಾ ಅಖಾಡಕ್ಕೆ ಸಿದ್ದರಾಮಯ್ಯ ಎಂಟ್ರಿ
ಧರ್ಮಸ್ಥಳಕ್ಕೆ ಭೇಟಿ ನೀಡಿದ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕರಿಸಲು ಷಡ್ಯಂತ್ರ: ಡಿಕೆಶಿ
ಏಪ್ರಿಲ್ 30 ಒಕ್ಕಲಿಗರ ಕೋಟೆಯಲ್ಲಿ ಮೋದಿ ರ್ಯಾಲಿ
ವರುಣಾದಲ್ಲಿ ಸಿದ್ದರಾಮಯ್ಯ ಚುನಾವಣಾ ಪ್ರಚಾರ
ಹೈಕಮಾಂಡ್ ಹೇಳಿದರು ಯತ್ನಾಳ್ ಪರ ಪ್ರಚಾರ ಮಾಡಲ್ಲ: ಪಟ್ಟಣಶೆಟ್ಟಿ
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿ
NCP issues its first list of nine candidates for Karnataka Assembly elections, also names star campaigners
— ANI (@ANI) April 21, 2023
Party leader Ajit Pawar's name is not included in the list. pic.twitter.com/P4sDEcIYCx
ಅರಕಲಗೂಡು ವಿಧಾನಸಭಾ ಕ್ಷೇತ್ರ
.@DKShivakumar ಅವರೇ ಲಿಂಗಾಯತ ಡ್ಯಾಮಿನ ಬಗ್ಗೆ ಮಾತನಾಡಿದ್ದೀರಿ. ಇದು ಎಷ್ಟು ಗಟ್ಟಿ ಇದೆ ಎಂದು ಅರಿವು ನಿಮಗಿಲ್ಲ. ನೀವು ಅದನ್ನು ಒಡೆಯುವ ಭ್ರಮೆಯಲ್ಲಿದ್ದೀರಿ
— Basavaraj S Bommai (@BSBommai) April 21, 2023
2018 ರಲ್ಲಿ ನಿಮ್ಮ ಸರ್ಕಾರ ಇದ್ದು ಇದನ್ನು ಒಡೆಯಲು ಸಾಧ್ಯವಾಗಿಲ್ಲ. ಈಗೇನು ಮಾಡಲು ಸಾಧ್ಯ.
ಮೊದಲು ನಿಮ್ಮ ಕಾಂಗ್ರೆಸ್ಸಿನ ಗುಂಡಿಯಲ್ಲಿ ನೀರಿಲ್ಲ. ಅದರ ಬಗ್ಗೆ ಚಿಂತನೆ ಮಾಡಿ,…
#NewProfilePic#ಕರುನಾಡು_ಜನತೆಗೆ_ಜೆಡಿಎಸ್_ಪರಿಹಾರ pic.twitter.com/paA67bwxEX
— Janata Dal Secular (@JanataDal_S) April 21, 2023
ಕೋನರಡ್ಡಿ ಹಮ್ಮಿಕೊಂಡಿದ್ದ ಬಹಿರಂಗ ಚುನಾವಣಾ ಪ್ರಚಾರ
ನನ್ನನ್ನು ರಾಜಕೀಯವಾಗಿ ಮುಗಿಸಲು ವ್ಯವಸ್ಥಿತವಾಗಿ ಷಡ್ಯಂತ್ರ ನಡೆಸಲಾಗುತ್ತಿದೆ.
— oneindiakannada (@OneindiaKannada) April 21, 2023
ಡಿ . ಕೆ ಶಿವಕುಮಾರ್#DKShivakumar #Elections2023 #karnatakaelection2023 #BJP #Congress pic.twitter.com/ZUDrdM5oOC













Click it and Unblock the Notifications