Assembly Session Day 2 Live Updates: ನೆರೆ ಸಂತ್ರಸ್ತರ ಪರಿಹಾರದ ಲೆಕ್ಕ ಕೊಟ್ಟ ಸರ್ಕಾರ, ಸಾಕಾಗದೆಂದ ವಿಪಕ್ಷ
Recommended Video
ಬೆಂಗಳೂರು, ಅಕ್ಟೋಬರ್ 11: ರಾಜ್ಯದಲ್ಲಿ ಕಳೆದ ಎರಡು ತಿಂಗಳು ಸುರಿದ ಭಾರಿ ಮಳೆಯಿಂದ ಉಂಟಾದ ನೆರೆ ಪರಿಸ್ಥಿತಿಯಿಂದ ಆದ ಅನಾಹುತದ ಬಗ್ಗೆ ಚರ್ಚಿಸುವ ವಿಚಾರವಾಗಿ ವಿರೋಧಪಕ್ಷಗಳು ಮತ್ತು ಆಡಳಿಯ ಪಕ್ಷಗಳ ನಡುವೆ ಗುರುವಾರ ವಾಗ್ವಾದ ನಡೆದಿತ್ತು. ಚರ್ಚೆಯನ್ನು ಶುಕ್ರವಾರ ನಡೆಸೋಣ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸದನವನ್ನು ಮುಂದೂಡಿದ್ದರು.
ರಾಜ್ಯದ ಪ್ರವಾಹ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸೋಣ ಎಂದು ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಗುರುವಾರ ನಿಲುವಳಿ ಸೂಚನೆ ಮಂಡಿಸಿದ್ದವು. ನಿಯಮ 60ರ ಅನ್ವಯ ಈ ಬಗ್ಗೆ ವಿವರವಾದ ಚರ್ಚೆ ನಡೆಯಬೇಕು ಎಂದು ಪಟ್ಟು ಹಿಡಿದವು. ಆದರೆ ನೆರೆ ವಿಚಾರ ಸೂಕ್ತವಾಗಿ ಚರ್ಚೆಗೆ ಬರಲಿಲ್ಲ. ಮೊದಲ ಅವಧಿ ಅಗಲಿದ ಗಣ್ಯರಿಗೆ ಸಂತಾಪ ಸೂಚನೆಗೆ ಮೀಸಲಾದರೆ ಮಧ್ಯಾಹ್ನದ ಬಳಿಕ ಧನ ವಿನಿಯೋಗ ಮತ್ತು ಹಣಕಾಸು ಲೆಕ್ಕಗಳನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ್ದರು.

ನಂತರ ಶುಕ್ರವಾರ ಬೆಳಿಗ್ಗೆಯಿಂದ ನೆರೆ ಪರಿಹಾರದ ವಿಚಾರ ಚರ್ಚಿಸೋಣ ಎಂದುದ ಪ್ರತಿಪಕ್ಷಗಳು ಬೇಡಿಕೆ ಇರಿಸಿದವು. ಅದಕ್ಕೆ ಆಡಳಿತ ಪಕ್ಷದವರು ತಡವಾದರೂ ಇಂದೇ ಚರ್ಚಿಸೋಣ ಎಂದು ಪ್ರತಿಕ್ರಿಯೆ ನೀಡಿದ್ದರು. ಕೊನೆಗೆ ಸದನವನ್ನು ಮುಂದೂಡಲಾಗಿತ್ತು. ಶುಕ್ರವಾರ ಪ್ರವಾಹ ಸಂಕಷ್ಟದ ಕುರಿತು ಚರ್ಚೆ ನಡೆಯಲಿದೆ.
-
Darshan: ನಟ ದರ್ಶನ್ ಕಾನೂನು ಹೋರಾಟಕ್ಕೆ ಗೆಲುವು: 'ಬಾಸ್' ಸಿನಿಮಾ ಬಿಡುಗಡೆಗೆ ಕೋರ್ಟ್ ತಡೆ -
Copra Price: ಇದೇ ಮೊಟ್ಟ ಮೊದಲ ಬಾರಿ ತಿಪಟೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು












Click it and Unblock the Notifications