ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೆಬ್ರವರಿ 13 ಕ್ಕೆ ಕರ್ನಾಟಕ ಬಂದ್: ಹಲವು ಸಂಘಟನೆ ಬೆಂಬಲ

|
Google Oneindia Kannada News

ಬೆಂಗಳೂರು, ಫೆಬ್ರವರಿ 08: ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಇದೇ ತಿಂಗಳ 13 ನೇ ತಾರೀಖಿನಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ ಗೆ ಕರೆ ನೀಡಿವೆ.

ಹಲವು ಸಂಘಟನೆಗಳು ಕನ್ನಡಪರ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿವೆ. ಲಾರಿ ಮಾಲೀಕರ ಸಂಘ, ಸಿಐಟಿಯು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸೇರಿದಂತೆ ಇನ್ನೂ ಹಲವು ಸಂಘಟನೆಗಳು ಬಂದ್‌ ಗೆ ಬೆಂಬಲ ನೀಡಿವೆ.

ಹೊಟೆಲ್ ಮಾಲೀಕರ ಸಂಘವು ಬಂದ್‌ ಗೆ ನೈತಿಕ ಬೆಂಬಲವನ್ನಷ್ಟೆ ವ್ಯಕ್ತಪಡಿಸಿದೆ. ಬಿಎಂಟಿಸಿ-ಕೆಎಸ್‌ಆರ್‌ಟಿಸಿ ಸಂಘಗಳು ಬಂದ್‌ ನಿಂದ ಹೊರಗೆ ಉಳಿದಿವೆ.

Karnataka Bandh On February 13: Many Organization Support

ಸರೋಜಿನಿ ಮಹಿಷಿ ಸಮಿತಿಯ ವರದಿ ವಿಚಾರದಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ತತ್​ಕ್ಷಣವೇ ವರದಿ ಅನುಷ್ಠಾನ ಮಾಡಬೇಕೆಂದು ಕನ್ನಡಪರ ಸಂಘಟನೆಗಳು ಆಗ್ರಹಿಸಿ ಈ ಬಂದ್‌ ಗೆ ಕರೆ ನೀಡಿವೆ.

English summary
Kannada outfits calls for Karnataka bandh on February 13 demanding job reservation for Kannadigas in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X