ಕನ್ನಡಿಗನಿಗೆ 10 ಬಾರಿ ಚಪ್ಪಲಿಯಲ್ಲಿ ಹಲ್ಲೆ ಮಾಡಿದ ಹಿಂದಿ ಆಂಟಿ: ಈಗ ಕಾಲಿಗೆ ಬಿದ್ದು... Karnataka Bandh
ಕರ್ನಾಟಕ ಕನ್ನಡಿಗರ ಮೂಲ ಸ್ಥಾನ, ಆದರೆ ಕನ್ನಡ ನಾಡಿನಲ್ಲಿ ಇದೀಗ ಹಿಂದಿ ವಾಲಾಗಳ ಅಟ್ಟಹಾಸ ಜಾಸ್ತಿ ಆಗಿದೆ ಎಂಬ ಆರೋಪ ಕೇಳಿ ಬರುತ್ತಲೇ ಇದೆ. ಅದರಲ್ಲೂ ಹಿಂದಿ ಆಂಟಿ & ಅಂಕಲ್ ತಿಂದು ಕೊಬ್ಬು ಜಾಸ್ತಿ ಮಾಡಿಕೊಂಡು ಕನ್ನಡಿಗರ ಮೇಲೆ ಹಲ್ಲೆ ಮಾಡುತ್ತಾರೆ, ಹೊಡೆಯುತ್ತಾರೆ ಅನ್ನೋ ಆರೋಪ ಕೂಡ ಮಾಡ್ತಿದ್ದಾರೆ ನಮ್ಮ ಕನ್ನಡಿಗರು. ಹೀಗಿದ್ದಾಗಲೇ, ಕನ್ನಡಿಗನಿಗೆ 10 ಬಾರಿ ಚಪ್ಪಲಿಯಲ್ಲಿ ಹಲ್ಲೆ ಮಾಡಿದ ಹಿಂದಿ ಆಂಟಿ: ಈಗ ಕಾಲಿಗೆ ಬಿದ್ದು...
ಕನ್ನಡ ಭಾಷೆ & ಕನ್ನಡ ನೆಲದ ತಂಟೆಗೆ ಯಾರಾದರೂ ಬಂದರೆ ಅವರಿಗೆ ಸರಿಯಾಗಿ ಪಾಠ ಕಲಿಸುವುದು ನಮ್ಮ ಕನ್ನಡಿಗರಿಗೆ ಚನ್ನಾಗಿ ಗೊತ್ತಿದೆ. ಇದೇ ಕಾರಣಕ್ಕೆ ಕನ್ನಡ ಭಾಷೆಯನ್ನ ಮಾತನಾಡುವ ಕನ್ನಡಿಗರು ಒಗ್ಗಟ್ಟಾಗಿ ಅನ್ಯಾಯದ ವಿರುದ್ಧ ತೊಡೆತಟ್ಟಿ ನಿಂತಿದ್ದಾರೆ. ಈ ಸಮಯದಲ್ಲೇ ಹಿಂದಿ ವಾಲಾಗಳ ಅಟ್ಟಹಾಸ ಜಾಸ್ತಿ ಆಗುತ್ತಿದ್ದು, ಉತ್ತರ ಭಾರತ ಮೂಲದ ವಲಸಿಗರು ಕನ್ನಡಿಗರ ಮೇಲೆ ಹಲ್ಲೆ ಮಾಡುವ & ಜಗಳ ತೆಗೆಯುವ ಘಟನೆಗಳೂ ಪದೇ ಪದೇ ನಮ್ಮ ಕನ್ನಡ ನಾಡಿನಲ್ಲಿ ನಡೆಯುತ್ತಿದೆ. ಇದೇ ರೀತಿ ಹಿಂದಿ ಆಂಟಿ ಒಬ್ಬರು ಕನ್ನಡಿಗನಿಗೆ ಚಪ್ಪಲಿಯಲ್ಲಿ 10 ಬಾರಿ ಹೊಡೆದು ವಿಡಿಯೋ ಮೂಲಕ ವೈರಲ್ ಆಗಿದ್ದಳು...

ಹಿಂದಿ ಆಂಟಿಗೆ ಸರಿಯಾದ ತಕ್ಕಪಾಠ!
ಹೌದು, ಕನ್ನಡಿಗರ ರಾಜಧಾನಿ ಬೆಂಗಳೂರಲ್ಲಿ ಉತ್ತರ ಭಾರತ ಅಂದ್ರೆ ಹಿಂದಿ ಭಾಷಿಕರ ಹಾವಳಿ ಜಾಸ್ತಿ ಆಗುತ್ತಿದೆ ಎಂಬ ಆರೋಪ ಇದೆ. ಅದರಲ್ಲೂ ಪದೇ ಪದೇ ಕನ್ನಡಿಗರ ಮೇಲೆ ಹಿಂದಿವಾಲ ಆಂಟಿ & ಅಂಕಲ್ ಅಟ್ಯಾಕ್ ಮಾಡುತ್ತಿದ್ದಾರೆ ಎನ್ನುವ ಆರೋಪ ವಿಡಿಯೋ ಸಮೇತ ವೈರಲ್ ಆಗುತ್ತಿವೆ. ಇಂತಹ ಸಮಯದಲ್ಲೇ, ಚಪ್ಪಲಿ ಮೂಲಕ ಹಿಂದಿ ಆಂಟಿ ಕನ್ನಡಿಗನ ಮೇಲೆಯೇ ಹೊಡೆದು ಹಲ್ಲೆ ಮಾಡಿದ್ದಳು. ಇದೀಗ ಅದೇ ಹಿಂದಿ ಆಂಟಿಗೆ ಪೊಲೀಸರು ಏನು ಮಾಡಿದ್ದಾರೆ ಗೊತ್ತಾ? ಕನ್ನಡಿಗನ ಕಾಲಿಗೆ ಬಿದ್ದಿದ್ದು ಏಕೆ ಹಿಂದಿ ಆಂಟಿ & ಹಿಂದಿ ಅಂಕಲ್?
-
Dhurandhar 2: ಬಾಕ್ಸ್ ಆಫೀಸ್ನಲ್ಲಿ 'ಧುರಂಧರ್ 2' ಸುನಾಮಿ: 3 ದಿನಕ್ಕೆ 500 ಕೋಟಿ ಕ್ಲಬ್ ಸೇರಿದ ರಣವೀರ್ ಸಿಂಗ್ ಸಿನಿಮಾ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications