ಎಸ್ಸೆಸ್ಸೆಲ್ಸಿ ಪರೀಕ್ಷಾ ಕೊಠಡಿಯಲ್ಲಿ ಡಿಜಿಟಲ್, ಸ್ಮಾರ್ಟ್ ವಾಚ್ ನಿಷೇಧ
ಬೆಂಗಳೂರು, ಡಿಸೆಂಬರ್ 27: ಎಸ್ಎಸ್ಎಲ್ಸಿ ಪರೀಕ್ಷಾ ಕೊಠಡಿಯಲ್ಲಿ ಡಿಜಿಟಲ್ ಹಾಗೂ ಸ್ಮಾರ್ಟ್ ಕೈಗಡಿಯಾರವನ್ನು ನಿಷೇಧಿಸಿ ಕರ್ನಾಟಕ ಪ್ರೌಢಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ಸಂದರ್ಭದಲ್ಲಿ ನಕಲು ಮಾಡುವ ಸಾಧ್ಯತೆ ಇದೆ ಎಂದು ಎಲ್ಲಾ ಕೈಗಡಿಯಾರವನ್ನು ನಿಷೇಧಿಸಲು ಮೊದಲ ಚಿಂತನೆ ನಡೆದಿತ್ತು ಆದರೆ ಎಲ್ಲಾ ವಿದ್ಯಾರ್ಥಿಗಳ ಬಳಿಕ ಡಿಜಿಟಲ್ ಕೈಗಡಿಯಾರ ಇರುವುದಿಲ್ಲ.
ನಮಗೆ ಸಮಯ ನೋಡಲು ತೊಂದರೆಯಾಗುತ್ತದೆ ಹಾಗಾಗಿ ಅನಾಲಾಗ್, ಮೆಕ್ಯಾನಿಕಲ್ ಕೈಗಡಿಯಾರವನ್ನು ಕಟ್ಟಲು ಅವಕಾಶ ಮಾಡಿಕೊಡಿ ಎಂದು ವಿದ್ಯಾರ್ಥಿಗಳು ಇಲಾಖೆಯಗೆ ಮನವಿ ಮಾಡಿದ್ದರು.

ಈ ಕುರಿತು ಗಂಭೀರ ಚಿಂತನೆ ನಡೆಸಿರುವ ಪ್ರೌಢಶಿಕ್ಷಣ ಮಂಡಳಿ ಅನಾಲಾಗ್, ಮೆಕ್ಯಾನಿಕಲ್ ಕೈಗಡಿಯಾರವನ್ನು ಬಳಕೆ ಮಾಡಬಹುದು, ಡಿಜಿಟಲ್, ಸ್ಮಾರ್ಟ್ ವಾಚ್ಗಳನ್ನು ಬಳಸುವಂತಿಲ್ಲ ಎಂದು ಆದೇಶ ಹೊರಡಿಸಿದೆ.
More From
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
NWKRTC ನೇಮಕಾತಿ: ಏಪ್ರಿಲ್ನಲ್ಲಿ ವಿವಿಧ ಹುದ್ದೆಗಳ ಪರೀಕ್ಷೆ, ವೇಳಾಪಟ್ಟಿ ಪ್ರಕಟಿಸಿದ ಕೆಇಎ, ಪ್ರವೇಶ ಪತ್ರದ ಅಪ್ಡೇಟ್ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications