ಕರ್ನಾಟಕ ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಪಟ್ಟಿ
ಬೆಂಗಳೂರು, ಜೂನ್ 11 : ಕರ್ನಾಟಕ ಬಿಜೆಪಿ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿದೆ. ಶುಕ್ರವಾರ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಜಯಗಳಿಸಿದ ಲೆಹರ್ ಸಿಂಗ್ ಅವರನ್ನು ಪಕ್ಷದ ಸಹ-ಖಜಾಂಚಿಯಾಗಿ ನೇಮಕ ಮಾಡಲಾಗಿದೆ.
ಬಿಜೆಪಿ
ರಾಜ್ಯಾಧ್ಯಕ್ಷ
ಬಿ.ಎಸ್.ಯಡಿಯೂರಪ್ಪ
ಅವರು
ಶನಿವಾರ
ನೂತನ
ಜಿಲ್ಲಾಧ್ಯಕ್ಷರನ್ನು
ನೇಮಕ
ಮಾಡಿ
ಆದೇಶ
ಹೊರಡಿಸಿದರು.
ಪಕ್ಷದ
ಖಜಾಂಚಿಯಾಗಿ
ಸುಬ್ಬಣ್ಣ,
ಸಹ
ಖಜಾಂಚಿಯಾಗಿ
ಲೆಹರ್
ಸಿಂಗ್
ಅವರನ್ನು
ನೇಮಿಸಲಾಗಿದೆ.
[2018ರ
ಚುನಾವಣೆಗೆ
ಯಡಿಯೂರಪ್ಪ
ತಂಡ
ಸಿದ್ಧ]
ಬೆಂಗಳೂರು ನಗರದ ಅಧ್ಯಕ್ಷರಾಗಿ ಪಿ.ಎನ್.ಸದಾಶಿವ, ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾಗಿ ಎಸ್.ಮುನಿರಾಜು, ಶಿವಮೊಗ್ಗದ ಅಧ್ಯಕ್ಷರಾಗಿ ಎಸ್.ರುದ್ರೇಗೌಡ, ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾಗಿ ಡಿ.ಎನ್.ಜೀವರಾಜ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. [150 ಸ್ಥಾನ ಪಡೆಯಲು ಯಡಿಯೂರಪ್ಪ ತಂತ್ರವೇನು?]
ಮೇ 26ರಂದು ಯಡಿಯೂರಪ್ಪ ಅವರು ರಾಜ್ಯ ಪದಾಧಿಕಾರಿಗಳನ್ನು ಬದಲಾವಣೆ ಮಾಡಿದ್ದರು. ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಬಿ.ಪಿ.ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿಗಳಾಗಿ ಶೋಭಾ ಕರಂದ್ಲಾಜೆ, ಸಿ.ಟಿ.ರವಿ ಅವರನ್ನು ನೇಮಕ ಮಾಡಲಾಗಿತ್ತು. ವಿವಿಧ ಮೋರ್ಚಾಗಳ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗಿತ್ತು. [ಯಡಿಯೂರಪ್ಪ ಮುಂದಿರುವ 6 ಪ್ರಮುಖ ಸವಾಲುಗಳು]
ನೂತನ ಜಿಲ್ಲಾಧ್ಯಕ್ಷರ ಪಟ್ಟಿ