ಬಜೆಟ್ 2017: ಬೆಂಗಳೂರಿನಲ್ಲಿ ಅಂಬೇಡ್ಕರ್ ಆರ್ಥಿಕ ಸಂಶೋಧನಾ ಕೇಂದ್ರ
ಬೆಂಗಳೂರು, ಮಾರ್ಚ್ 15: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ವ್ಯಾಸಂಗ ಮಾಡಿದ್ದ ಲಂಡನ್ ಎಕನಾಮಿಕ್ಸ್ ಸಂಶೋಧನಾ ಸಂಸ್ಥೆಯ ಮಾದರಿಯಲ್ಲೇ ಬೆಂಗಳೂರಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಆರ್ಥಿಕ ಶಿಕ್ಷಣ ಹಾಗೂ ಸಂಶೋಧನಾ ಸಂಸ್ಥೆಯನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ವಿಚಾರವನ್ನು 2017ರ ರಾಜ್ಯ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ.
ಇದಲ್ಲದೆ, ರಾಯಚೂರಿನಲ್ಲಿ ನೂತನ ವಿಶ್ವವಿದ್ಯಾಲಯ ಸ್ಥಾಪನೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಹೈದರಾಬಾದ್ ಕರ್ನಾಟಕದಲ್ಲಿನ ವಿದ್ಯಾರ್ಥಿಗಳಿಗೆ ನೆರವಾಗುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.[LIVE: ಮೇಕೆದಾಟು ಯೋಜನೆ ಅನುಷ್ಠಾನ : ಸಿದ್ದರಾಮಯ್ಯ]

ರಾಜ್ಯದ ವಿದ್ಯಾರ್ಥಿಗಳ ತಾಂತ್ರಿಕ ಕೌಶಲ್ಯಕ್ಕೆ ಮತ್ತಷ್ಟು ಪ್ರೋತ್ಸಾಹ ನೀಡುವ ಉದ್ದೇಶದಿಂದ ಹಾಸನ, ಚಾಮರಾಜ ನಗರ ಹಾಗೂ ಯಾದಗಿರಿಯಲ್ಲಿ ಡಿಪ್ಲೊಮಾ ಕಾಲೇಜು ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಇದಲ್ಲದೆ, ರಾಜ್ಯದಲ್ಲಿ ಕುರಿ ಸಾಕಾಣಿಕೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಬಳ್ಳಾರಿಯ ಕುರಿಕುಪ್ಪೆಯಲ್ಲಿ ಕುರಿ ಸಂವರ್ಧನೆ ಕೇಂದ್ರವನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.[ಹಾಸನ, ಚಾಮರಾಜ ನಗರ, ಯಾದಗಿರಿಯಲ್ಲಿ ಡಿಪ್ಲೊಮಾ ಕಾಲೇಜು]
ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ಸಂಘಟನೆಗಳ ಒಕ್ಕೂಟದ ಸಹಾಯದಿಂದ ಸವಿರುಚಿ ಕ್ಯಾಂಟೀನ್ ಆರಂಭಿಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಎಲ್ಲಾ ಜಿಲ್ಲೆಗಳಲ್ಲಿ ಮಹಿಳಾ ಸಂಘಟನೆಗಳ ಒಕ್ಕೂಟದ ಸಹಾಯದಿಂದ ಸವಿರುಚಿ ಕ್ಯಾಂಟೀನ್ ಆರಂಭಿಸಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕ್ಯಾಂಟೀನ್ ಗಳಿಂದ ಬಡವರಿಗೆ ಕಡಿಮೆ ದರದಲ್ಲಿ ಆಹಾರ ಸಿಗುವ ವ್ಯವಸ್ಥೆ ಜಾರಿಯಾಗಲಿದೆ.
ಇದಲ್ಲದೆ, 21 ಜಿಲ್ಲೆಗಳಿಂದ 49 ಹೊಸ ತಾಲೂಕುಗಳನ್ನು ರಚಿಸಲು ಸರ್ಕಾರ ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications