ಬಜೆಟ್ 2021: ಪೊಲೀಸ್ ಇಲಾಖೆಗೆ ಸಿಕ್ಕಿರುವ ಕೊಡುಗೆಗಳೇನು?
ಬೆಂಗಳೂರು, ಮಾರ್ಚ್ 8: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸೋಮವಾರ ಮಂಡಿಸಿದ ಬಜೆಟ್ನಲ್ಲಿ ರಾಜ್ಯ ಪೊಲೀಸ್ ಇಲಾಖೆಗೆ ಹಲವು ಕೊಡುಗೆಗಳನ್ನು ಘೋಷಿಸಿದ್ದಾರೆ. 8ನೇ ಬಾರಿ ಬಜೆಟ್ ಮಂಡಿಸಿದ ಸಿಎಂ ಬಿ.ಎಸ್ ಯಡಿಯೂರಪ್ಪ, ಕರ್ನಾಟಕ ರಾಜ್ಯ ಗೃಹ ಇಲಾಖೆಗೆ ಹಲವು ಭರವಸೆಗಳನ್ನು ನೀಡಿದ್ದಾರೆ.

Recommended Video
ರಾಜಾಹುಲಿಯ ಬಜೆಟ್ ಗೆ ಕೌಂಟ್ ಡೌನ್ ಶುರು | Oneindia Kannada
- ಮುಂದಿನ ಐದು ವರ್ಷಗಳಲ್ಲಿ 200 ಕೋಟಿ ರೂ.ಗಳ ವೆಚ್ಚದಲ್ಲಿ 100 ಪೊಲೀಸ್ ಠಾಣೆ ನಿರ್ಮಾಣದ ಗುರಿ. 2021-22ರಲ್ಲಿ 25 ಕೋಟಿ ರೂ. ಅನುದಾನ.
- 2740 ಕೋಟಿ ರೂ.ಗಳ ಮೊತ್ತದಲ್ಲಿ ಪೊಲೀಸ್ ಗೃಹ ೨೦೨೫ ಯೋಜನೆಗೆ ಚಾಲನೆ, 10,032 ವಸತಿಗೃಹ ನಿರ್ಮಾಣದ ಗುರಿ.
- ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನಲ್ಲಿರುವ ಕರ್ನಾಟಕ ರಾಜ್ಯ ಮೀಸಲು ಪಡೆಯ 10ನೇ ಬೆಟಾಲಿಯನ್ ಬಲಪಡಿಸಲು 8 ಕೋಟಿ ರೂ. ಅನುದಾನ.
- ಕೊಡಗು ಮತ್ತು ಹಾವೇರಿ ಜಿಲ್ಲೆಯಲ್ಲಿ ನೂತನ ಜಿಲ್ಲಾ ಪೊಲೀಸ್ ಸಂಕೀರ್ಣ ನಿರ್ಮಾಣಕ್ಕೆ ತಲಾ 8 ಕೋಟಿ ರೂ. ಅನುದಾನ.
- ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಪರಿಷ್ಕೃತ ಕೆ-ಸೇಫ್ ಯೋಜನೆ ಮುಂದಿನ 5 ವರ್ಷಗಳಲ್ಲಿ ಜಾರಿ.
- ಆಧುನಿಕ ತಂತ್ರಜ್ಞಾನದೊಂದಿಗೆ ಕರಾವಳಿ ಕಾವಲು ಪಡೆಯನ್ನು ಹಂತ ಹಂತವಾಗಿ ಬಲಪಡಿಸಲು ಕ್ರಮ, ಪ್ರಸಕ್ತ ಸಾಲಿನಲ್ಲಿ 2 ಕೋಟಿ ರೂ. ಅನುದಾನ.
- 40 ಕೋಟಿ ರೂ.ಗಳ ವೆಚ್ಚದಲ್ಲಿ ರಾಜ್ಯದ ಎಂಟು ಕಾರಾಗೃಹಗಳ ಸಾಮರ್ಥ್ಯ ಹೆಚ್ಚಳ, 2021-22ರಲ್ಲಿ 10 ಕೋಟಿ ರೂ. ಅನುದಾನ.
- ಖೈದಿಗಳನ್ನು ಕಾರಾಗೃಹದಿಂದಲೇ ಆನ್ ಲೈನ್ ಮೂಲಕ ನ್ಯಾಯಾಲಯ ಕಲಾಪಕ್ಕೆ ಹಾಜರುಪಡಿಸಲು 15 ಕೋಟಿ ರೂ. ವೆಚ್ಚದಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಸೌಲಭ್ಯ.
- ಹುಬ್ಬಳ್ಳಿ ಮತ್ತು ಬಳ್ಳಾರಿಯಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯದ ಪ್ರಾದೇಶಿಕ ಕೇಂದ್ರ ಪ್ರಾರಂಭ.
More From
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications